Webdunia - Bharat's app for daily news and videos

Install App

ಪ್ರಧಾನಿ ಮನಮೋಹನ್ ರಾಜೀನಾಮೆ ಕೇವಲ ವದಂತಿ: ಕಾಂಗ್ರೆಸ್

Webdunia
ಮಂಗಳವಾರ, 31 ಡಿಸೆಂಬರ್ 2013 (14:11 IST)
PR
PR
ನವದೆಹಲಿ: ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಜನವರಿ 3ರಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಮತ್ತು ರಾಹುಲ್ ಪ್ರಧಾನಿ ಪಟ್ಟವನ್ನು ಅಲಂಕರಿಸಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವದಂತಿಯನ್ನು ಹಬ್ಬಿಸಿದ್ದವು.ಪ್ರಧಾನಮಂತ್ರಿ ಕಾರ್ಯಾಲಯ ಈ ವದಂತಿಯನ್ನು ತಳ್ಳಿಹಾಕಿದೆ. ಮುಂದಿನ ಚುನಾವಣೆಯಲ್ಲಿ ತಾವು ಪ್ರಧಾನಿ ಅಭ್ಯರ್ಥಿಯಾಗೋದಿಲ್ಲ, ರಾಹುಲ್ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡುವುದಕ್ಕಾಗಿ ಪ್ರಧಾನಿ ಈ ಸುದ್ದಿಗೋಷ್ಟಿಯನ್ನು ಕರೆದಿದ್ದಾರೆಂದು ಹೇಳಲಾಗಿದೆ.

ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುವುದು ಕಾಂಗ್ರೆಸ್ ಉದ್ದೇಶವೆಂದು ಹೇಳಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments