Webdunia - Bharat's app for daily news and videos

Install App

ಫೋನ್‌ ಕದ್ದಾಲಿಕೆ ಪ್ರಕರಣ: ನಾಲ್ವರಿಗೆ ಜಾಮೀನು

Webdunia
ಶುಕ್ರವಾರ, 31 ಮೇ 2013 (15:26 IST)
PR
PR
ಬಿಜೆಪಿ ಮುಖಂಡ ಅರುಣ್‌ ಜೇಟ್ಲಿ ಅವರ ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಧಿಸಿದಂತೆ ದೆಹಲಿ ನ್ಯಾಯಾಲಯವೊಂದು ನಾಲ್ಕು ಮಂದಿ ಆರೋಪಿಗಳಿಗೆ ಗುರುವಾರ ಜಾಮೀನು ಮಂಜೂರು ಮಾಡಿದೆ.

ದೆಹಲಿ ಪೊಲೀಸ್‌ ಪೇದೆ ಅರವಿಂದ್‌ ದಬಾಸ್‌ ಮತ್ತು ಮೂವರು ಖಾಸಗಿ ಪತ್ತೆದಾರರಾದ ಅನುರಾಗ್‌ ಸಿಂಗ್‌, ನೀರಜ್‌ ನಾಯರ್ ಮತ್ತು ನಿತೀಶ್‌ ಸಿಂಗ್‌ ಅವರಿಗೆ ದೆಹಲಿ ಮಹಾನಗರ ಮುಖ್ಯ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಈಗಾಗಲೇ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ದಾಖಲಿಸಲಾಗಿದ್ದು, ಅಲ್ಲದೆ ಯಾವುದೇ ವಿಚಾರಣೆ ಅಗತ್ಯವಿಲ್ಲದ ಕಾರಣ ನಾಲ್ಕು ಮಂದಿ ಆರೋಪಿಗಳಿಗೆ ಜಾಮೀನು ನೀಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments