Webdunia - Bharat's app for daily news and videos

Install App

ಬಾಬಾ ರಾಮದೇವ್ ಯೋಗಾ ಮಾಡ್ಲಿ ರಾಜಕೀಯ ಬೇಡ: ಚುನಾವಣೆ ಆಯೋಗ

Webdunia
ಗುರುವಾರ, 10 ಅಕ್ಟೋಬರ್ 2013 (16:43 IST)
PR
ಚುನಾವಣೆ ಆಯೋಗದ ಆದೇಶದಿಂದ ಯೋಗ ಗುರು ಬಾಬಾ ರಾಮದೇವ್ ಅವರಿಗೆ ನಿರಾಳತೆ ದೊರೆತಿದೆ. ರಾಜಧಾನಿ ನವದೆಹಲಿಯಲ್ಲಿ ಯೋಗ ಕ್ಯಾಂಪ್ ನಡೆಸಬಹುದು. ಆದರೆ, ರಾಜಕೀಯಕ್ಕಾಗಿ ಬಳಸುವಂತಿಲ್ಲ ಎಂದು ಆಯೋಗ ಆದೇಶ ನೀಡಿದೆ.

ನವದೆಹಲಿಯ ದ್ವಾರಕಾದಲ್ಲಿ ಯೋಗ ಗುರು ಬಾಬಾ ರಾಮದೇವ್ ಯೋಗ ಶಿಬಿರ ನಡೆಸಲು ಅನುಮತಿ ನೀಡಬಾರದು ಎನ್ನುವ ದೂರನ್ನು ತಿರಸ್ಕರಿಸಿದ ಆಯೋಗ, ಯೋಗ ನಡೆಸಲಿ ರಾಜಕೀಯ ಬೇಡ ಎಂದು ತೀರ್ಪು ನೀಡಿದೆ.

ಯೋಗ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಅಥವಾ ಸ್ಪೇಶಲ್ ಅತಿಥಿಗಳನ್ನಾಗಿಸಿದ ವ್ಯಕ್ತಿಗಳು ರಾಜಕಾರಣಿಗಳಿರಬಾರದು. ಯೋಗ ಶಿಬಿರದಲ್ಲಿ ಯಾವುದೇ ರಾಜಕೀಯ ಪಕ್ಷದ ಮಾಧ್ಯಮಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದೆ.

ಒಂದು ವೇಳೆ ಚುನಾವಣೆ ಆಯೋಗದ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಆಯೋಜಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯೋಗ ಶಿಬಿರವನ್ನು ರದ್ದುಗೊಳಿಸಲಾಗುವುದು ಎಂದು ಚುನಾವಣೆ ಆಯೋಗ ಎಚ್ಚರಿಕೆ ನೀಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments