Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಕರುಣಾನಿಧಿ ಟೀಕೆ

Webdunia
ಶುಕ್ರವಾರ, 28 ಸೆಪ್ಟಂಬರ್ 2007 (16:33 IST)
WD
ಡಿಎಂಕೆ ಸರ್ಕಾರದ ವಜಾಕ್ಕೆ ಒತ್ತಾಯಿಸಿರುವ ಬಿಜೆಪಿ ಪಕ್ಷವನ್ನು ತಮಿಳುನಾಡು ಮುಖ್ಯಮಂತ್ರಿ ಎಂ, ಕರುಣಾನಿಧಿ ಕಟುವಾಗಿ ಟೀಕಿಸಿದ್ದಾರೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಚೆನ್ನೈನಲ್ಲಿ ಬಿಜೆಪಿ ಮುಖ್ಯಕಚೇರಿ ಮೇಲೆ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 10 ಮಂದಿಯನ್ನು ಬಂಧಿಸಿದ್ದಾರೆಂದು ತಿಳಿಸಿದರು.

ಅ.1ರಂದು ರಾಜ್ಯವ್ಯಾಪಿ ಬಂದ್ ಉಲ್ಲೇಖಿಸಿ ಮಾತನಾಡುತ್ತಾ, ಬಂದ್ ಪ್ರಕಟಣೆಯನ್ನು ಸರ್ಕಾರ ನೀಡಿಲ್ಲ ಎಂದು ಹೇಳಿದರು.ಸರ್ವ ಪಕ್ಷಗಳ ಸಭೆಯಲ್ಲಿ ಬಂದ್ ಕರೆ ನೀಡಲು ನಿರ್ಧರಿಸಲಾಯಿತೆಂದು ಅವರು ಹೇಳಿದರು.

ಆಡಳಿತರೂಢ ಡಿಎಂಕೆ ಸಮ್ಮಿಶ್ರ ಕೂಟದ ಪಾಲುದಾರ ಪಕ್ಷ ಎಂದು ಹೇಳಿದ ಅವರು, ಬಂದನ್ನು ಶಾಂತಿಯುತ ರೀತಿಯಲ್ಲಿ ನಡೆಸಲಾಗುವುದು ಎಂದೂ ಅವರು ನುಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments