Webdunia - Bharat's app for daily news and videos

Install App

ಬೆಳ್ಳಿಯ ಬಳೆಗಾಗಿ 70 ವರ್ಷದ ವೃದ್ಧೆಯ ಕೈ ಕತ್ತರಿಸಿದ ಕಳ್ಳರು

Webdunia
ಶುಕ್ರವಾರ, 29 ನವೆಂಬರ್ 2013 (13:21 IST)
PR
ಉತ್ತರಪ್ರದೇಶದ ಬಂಡಾ ಜಿಲ್ಲೆಯಲ್ಲಿ ಕಳ್ಳರ ಗುಂಪೊಂದು 70 ವರ್ಷ ವಯಸ್ಸಿನ ವೃದ್ಧೆಯನ್ನು ಹತ್ಯೆ ಮಾಡಿ ಬೆಳ್ಳಿಯ ಆಭರಣಗಳಿಗಾಗಿ ಕೈಯನ್ನೇ ಕತ್ತರಿಸಿದ ದಾರುಣ ಘಟನೆ ವರದಿಯಾಗಿದೆ.

ಬಂಡಾ ಜಿಲ್ಲೆಯ ಬರೇಡಾ ಗ್ರಾಮದ ವೃದ್ಧೆ ಅಮ್ರಾತಿಯಾ ಮನೆಯಲ್ಲಿ ಏಕಾಂಗಿಯಾಗಿರುವಾಗ ಕನ್ನ ಹಾಕಿದ ಕಳ್ಳರ ಗುಂಪು, ಇಂತಹ ಹೇಯ ಕೃತ್ಯ ಎಸಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಲಾಗುತ್ತಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments