Webdunia - Bharat's app for daily news and videos

Install App

ಮಂಗಳ ಮುಖಿಯರಿಗೆ ಹೋಂಗಾರ್ಡ್ ಉದ್ಯೋಗ ನೀಡಿದ ತಮಿಳುನಾಡು

Webdunia
ಶನಿವಾರ, 21 ಡಿಸೆಂಬರ್ 2013 (14:48 IST)
PR
ಸುಮಾರು 6 ಮಂದಿ ಮಂಗಳಮುಖಿಯರಿಗೆ ಹೋಂಗಾರ್ಡ್ ಉದ್ಯೋಗ ನೀಡಲಾಗಿದ್ದು, ಮೊದಲ ಬಾರಿಗೆ ದೇಶದಲ್ಲಿ ಇಂತಹ ಹೊಸ ಪ್ರಯತ್ನ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಸರಕಾರ ಆರಂಭಿಸಿದೆ.

ಹೋಂಗಾರ್ಡ್ ಹುದ್ದೆಗಳಿಗಾಗಿ ಆರು ಮಂದಿ ಮಂಗಳಮುಖಿಯರು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲಿಸಿದ ನಂತರ ಅವರನ್ನು ನೇಮಕಾತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಲಕೃಷ್ಣನ್ ತಿಳಿಸಿದ್ದಾರೆ.

ಮಂಗಳಮುಖಿಯರಿಗೆ ಪೊಲೀಸ್ ಯುನಿಫಾರ್ಮ್ ನೀಡಲಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ ಅಪರಾಧವನ್ನು ತಡೆಯುವ ಕಾರ್ಯಕ್ಕೆ ನೇಮಿಸಲಾಗಿದೆ. ಮಂಗಳಮುಖಿಯರಿಗೆ ಹೋಂಗಾರ್ಡ್ ಕೆಲಸ ನೀಡಿದ ಮೊದಲ ರಾಜ್ಯ ತಮಿಳುನಾಡು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮಂಗಳಮುಖಿಯರಿಗೆ ಸಂಘದ ಮುಖ್ಯಸ್ಥೆಯಾದ ಭಾರತಿ ಕನ್ನಮ್ಮಾ ಮಾತನಾಡಿ, ಮಂಗಳಮುಖಿಯರಿಗೆ ಉದ್ಯೋಗ ನೀಡಿರುವುದಕ್ಕೆ ಅಭಿನಂಧನೆಗಳು. ಮಹಿಳೆಯರೊಂದಿಗೆ ಅಥವಾ ಪುರುಷರೊಂದಿಗೆ ದಿನದ 24 ಗಂಟೆಗಳ ಕಾಲ ಕೆಲಸ ನಿರ್ವಹಿಸುವ ಸಾಮರ್ಥ ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments