Webdunia - Bharat's app for daily news and videos

Install App

ಮಾಧಕ ವ್ಯಸನಿಗಳು ಕ್ರಿಮಿನಲ್ ಗಳಲ್ಲ; ಸಂತ್ರಸ್ತರು: ಕೆಸಿಆರ್

Webdunia
ಶನಿವಾರ, 29 ಜುಲೈ 2017 (11:52 IST)
ಹೈದರಾಬಾದ್: ಟಾಲಿವುಡ್ ನಟ-ನಟಿ ಹಾಗೂ ನಿರ್ದೇಶಕರ ಹೆಸರುಗಳು ಡ್ರಗ್ಸ್ ಮಾಫಿಯಾದಲ್ಲಿ ತಳುಕು ಹಾಕಿಜೊಂಡಿರುವ ಬೆನ್ನಲ್ಲೇ ಮಾದಕ ವ್ಯಸನಿಗಳನ್ನು ಕ್ರಿಮಿನಲ್'ಗಳೆಂದು ಅಲ್ಲ ಸಂತ್ರಸ್ತರೆಂದು ಪರಿಗಣಿಸಲಾಗುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.

 
ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಿಎಂ ಚಂದ್ರಶೇಖರ್ ರಾವ್ ಅವರು, ಮಾದಕ ವ್ಯಸನಿಗಳನ್ನು ಕ್ರಿಮಿನಲ್ ಗಳಾಗಿ ಟ್ರೀಟ್ ಮಾಡಬೇಡಿ ಅವರೆಲ್ಲರೂ ಸಂತ್ರಸ್ತರೆಂದು ಪರಿಗಣಿಸಿ ಸ್ಪಂದನೆ ನೀಡಬೇಕೆಂದು ತಿಳಿಸಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹಕ್ಕೆ ಹೊಸ ಮದ್ದು: ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ

Gold Price Today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

India Pakistan: ಒಂಭತ್ತನೇ ಬಾರಿ ಗಡಿಯಲ್ಲಿ ಪಾಕಿಸ್ತಾನ ದಾಳಿ: ಭಾರತೀಯ ಸೇನೆ ಏನು ಮಾಡಿದೆ ನೋಡಿ

Mangaluru Suhas Shetty murder: ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳು ಅರೆಸ್ಟ್: ಓರ್ವ ಹಿಂದೂ ವ್ಯಕ್ತಿಯಿಂದಲೇ ಆರೋಪಿಗಳಿಗೆ ಸಹಾಯ

ಮುಂದಿನ ಸುದ್ದಿ