Webdunia - Bharat's app for daily news and videos

Install App

ಡಾ. ಅಂಬರೀಶ್ ಆಗಮನದ ಖುಷಿಯಲ್ಲಿ ಕರ್ನಾಟಕದ ಜನತೆ...

Webdunia
ಶುಕ್ರವಾರ, 11 ಏಪ್ರಿಲ್ 2014 (09:15 IST)
PR
ದೇಶದಲ್ಲಿ ಲೋಕಸಭಾ ಚುನಾವಣೆಯ ಟೆನ್ಶನ್. ಅದಕ್ಕಿಂತಲೂ ಕರ್ನಾಟಕದ ಅಂಬರೀಶ್ ಅಭಿಮಾನಿಗಳಿಗೆ ಅನಾರೋಗ್ಯಕ್ಕೆ ತುತ್ತಾಗಿ ಈಗ ಆರೋಗ್ಯವಂತರಾಗಿ ತಾಯ್ನಾಡಿಗೆ ಹಿಂತಿರುಗುತ್ತಿರುವ ಡಾ. ಅಂಬರೀಶ್ ಅವರನ್ನು ಬರ ಮಾಡಿಕೊಳ್ಳುವ ಸಂತೋಷ,ಹೇಳಲಾರದ ಭಾವ.

ಶ್ವಾಸಕೋಶದ ಸೋಂಕಿನಿಂದ ಉಸಿರಾಟದ ತೊಂದರೆ ಎದುರಿಸುತ್ತಿದ್ದ ಹಿರಿಯ ನಟ-ಸಚಿವ ಡಾ. ಅಂಬರೀಶ್ ಅವರು ಇಂದು ನಗರಕ್ಕೆ ಹಿಂತಿರುಗುವುದಲ್ಲದೆ ತಮ್ಮ ಅನುಭವಗಳ ಬಗ್ಗೆ ಮಾತನಾಡಲು ಮಾಧ್ಯಮಗಳ ಮುಂದೆ ಬರುತ್ತಿದ್ದಾರೆ. ಬೆಂಗಳೂರು ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಅನಾರೋಗ್ಯದ ನಿಮಿತ್ತ ಅಂಬಿ ಅವರ ನ್ನು ದಾಖಲಿಸಲಾಗಿತ್ತು.

ಆದರೆ ಹೆಚ್ಚಿನ ವಿಶ್ರಾಂತಿಗಾಗಿ ಅವರಿಗೆ ಸಿನ್ಗಪೂರ್ನಲ್ಲಿರುವ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದು ಒಳಿತು ಎಂದಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮಾತಿನಂತೆ ಅಂಬಿ ಅವರನ್ನು ಸಿಂಗಪೂರ್ಗೆ ಕರೆದೊಯ್ಯಲಾಗಿತ್ತು.
PR

ಅವರ ಆರೋಗ್ಯ ಅಲ್ಲಿ ಸಂಪೂರ್ಣವಾಗಿ ಸುಧಾರಿಸಿದ್ದು, ಈಗ ಮತ್ತೆ ತಾಯ್ನಾಡಿಗೆ ಬರುತ್ತಿದ್ದಾರೆ. ಮುಖ್ಯವಾಗಿ ಅಂಬಿ ಅವರು ಮಂಡ್ಯಕ್ಕೆ ತೆರಳಿ ರಮ್ಯ ಪರವಾಗಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments