Select Your Language

Notifications

webdunia
webdunia
webdunia
webdunia

ಮಾನನಷ್ಟ ಮೊಕದ್ದಮೆ: ಕೋರ್ಟ್‌ಗೆ ಹಾಜರಾಗದ ಶೀಲಾ ದೀಕ್ಷಿತ್‌ಗೆ 5 ಸಾವಿರ ದಂಡ

ಮಾನನಷ್ಟ ಮೊಕದ್ದಮೆ: ಕೋರ್ಟ್‌ಗೆ ಹಾಜರಾಗದ ಶೀಲಾ ದೀಕ್ಷಿತ್‌ಗೆ 5 ಸಾವಿರ ದಂಡ
ನವದೆಹಲಿ , ಸೋಮವಾರ, 28 ಅಕ್ಟೋಬರ್ 2013 (17:53 IST)
PR
ಬಿಜೆಪಿ ಮುಖಂಡ ವಿಜೇಂದರ್ ಗುಪ್ತಾ ದಾಖಲಿಸಿದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ಗೆ 5 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಳೆದ ವರ್ಷದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ತಮ್ಮ ವಿರುದ್ಧ ಅಸಭ್ಯ ಪದಗಳನ್ನು ಬಳಸಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಆದರೆ, ಮುಖ್ಯಮಂತ್ರಿ ದೀಕ್ಷಿತ್ ವಿರುದ್ಧ ತಾವು ಅನಾಗರಿಕ ಪದಗಳನ್ನು ಬಳಕೆ ಮಾಡಿಯೇ ಇಲ್ಲ ಎಂದು ಬಿಜೆಪಿ ಮುಖಂಡ ಗುಪ್ತಾ ಆರೋಪಗಳನ್ನು ತಳ್ಳಿಹಾಕಿದ್ದಾರೆ.

Share this Story:

Follow Webdunia kannada