Webdunia - Bharat's app for daily news and videos

Install App

ಮುಂಬೈ ದಾಳಿ ತನಿಖೆಗೆ ದ್ವಿಸದಸ್ಯ ಸಮಿತಿ

Webdunia
ಶನಿವಾರ, 3 ಜನವರಿ 2009 (20:46 IST)
WD
ಕಳೆದ ನವಂಬರ್ 26ರಂದು ಮುಂಬೈಯಲ್ಲಿ ಉಗ್ರರು ನಡೆಸಿರುವ ನರಮೇಧದ ಕುರಿತು ತನಿಖೆ ನಡೆಸಲು ಉನ್ನತಮಟ್ಟದ ದ್ವಿಸದಸ್ಯ ಸಮಿತಿಯನ್ನು ನೇಮಿಸಲಾಗುವುದು ಎಂದು ಮಂಗಳವಾರ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ನಾಗಾಲ್ಯಾಂಡ್ ರಾಜ್ಯಪಾಲ ಆರ್.ಡಿ.ಪ್ರಧಾನ್ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚೌವಾಣ್ ತಿಳಿಸಿದ್ದಾರೆ. ಅವರು ಈ ವಿಚಾರವನ್ನು ರಾಜ್ಯ ಶಾಸನಸಭೆಯಲ್ಲಿ ಘೋಷಿಸಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿ ವಿ.ಬಾಲಚಂದ್ರ ಅವರು ಸಮಿತಿಯ ಇನ್ನೋರ್ವ ಸದಸ್ಯರಾಗಿದ್ದಾರೆ. ಸಮಿತಿಯು ಎರಡು ತಿಂಗಳೊಳಗಾಗಿ ತನ್ನ ವರದಿ ಸಲ್ಲಿಸಬೇಕಿದೆ.

ಸಮಿತಿಯ ಸದಸ್ಯರಾಗಿರುವ ಬಾಲಚಂದ್ರ ಅವರಿಗೆ ರಾಜ್ಯಸಚಿವರ ಸ್ಥಾನಮಾನ ನೀಡಲಾಗುವುದು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments