Webdunia - Bharat's app for daily news and videos

Install App

'ಮುಂಬೈ ಪ್ರತ್ಯೇಕ ರಾಜ್ಯ ವಿಚ್ಛೇದನ ಪಡೆದಷ್ಟು ಸುಲಭವಲ್ಲ'

Webdunia
ಬುಧವಾರ, 31 ಜುಲೈ 2013 (19:48 IST)
PR
PR
ಮುಂಬೈ: ಮುಂಬೈ ಪ್ರತ್ಯೇಕ ರಾಜ್ಯವಾಗಿದ್ದರೆ ಚೆನ್ನಾಗಿತ್ತು ಎಂದು ಲೇಖಕಿ ಶೋಭಾ ಡೇ ಟ್ವೀಟ್ ಮಾಡಿರುವುದನ್ನು ಎಂಎನ್‌ಎಸ್ ಮುಖಂಡ ರಾಜ್ ಠಾಕ್ರೆ ,ವಿಚ್ಛೇದನ ಪಡೆದಷ್ಟು ಅದು ಸುಲಭವಲ್ಲ ಎಂದು ವ್ಯಂಗ್ಯವಾಡಿದ್ದಾರೆ. ತೆಲಂಗಾಣದ ರಚನೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಲೇಖಕಿ ಮಹಾರಾಷ್ಟ್ರ ಮತ್ತು ಮುಂಬೈ ಯಾಕಾಗಬಾರದು ಎಂದು ಟ್ವೀಟ್‌ ಮಾಡಿದ್ದರು.

ಶೋಭಾ ಡೇ ಲೇಖನಕ್ಕೆ ವಿವಿಧ ರಾಜಕೀಯ ಪಕ್ಷಗಳು ಟೀಕಿಸಿವೆ. ಬಿಜೆಪಿ ಶೋಭಾ ಡೇಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದು, ಮಹಾರಾಷ್ಟ್ರದಲ್ಲಿ ಮುಂಬೈ ಸೇರುವುದಕ್ಕೆ 105 ಜನರು ಪ್ರಾಣತ್ಯಾಗ ಮಾಡಿದರೆನ್ನುವುದು ನೆನಪಿರಲಿ ಎಂದಿದೆ. ಶೋಭಾ ಡೇ ತಮ್ಮ ಬರೆಹವನ್ನು ವಾಪಸ್ ಪಡೆಯುತ್ತಾರೆಂದು ಭಾವಿಸುವೆ ಎಂದು ಬಿಜೆಪಿ ಮುಖಂಡ ವಿನೋದ್ ತಾವ್ಡೆ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments