Webdunia - Bharat's app for daily news and videos

Install App

ಮುಖ್ಯಮಂತ್ರಿ ಮಾಡಿದ್ರೆ ಮಾತ್ರ ಲೋಕಸಭೆ ಸ್ಥಾನದಲ್ಲಿ ಸಿಂಹಪಾಲು: ಟಿಆರ್‌ಎಸ್

Webdunia
ಸೋಮವಾರ, 24 ಫೆಬ್ರವರಿ 2014 (11:29 IST)
PR
PR
ನವದೆಹಲಿ: ತೆಲಂಗಾಣದ ಪ್ರಥಮ ಮುಖ್ಯಮಂತ್ರಿಯಾಗಿ ತಮ್ಮ ಮುಖಂಡ ಕೆ.ಚಂದ್ರಶೇಖರ್ ರಾವ್ ಅವರಿಗೆ ಬೆಂಬಲ ನೀಡಿದರೆ ಹೊಸ ರಾಜ್ಯದಲ್ಲಿ ಲೋಕಸಭೆ ಸ್ಥಾನಗಳ ಸಿಂಹಪಾಲನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಸಿದ್ಧವಿರುವುದಾಗಿ ತೆಲಂಗಾಣ ರಾಷ್ಟ್ರ ಸಮಿತಿ ಇಂಗಿತ ವ್ಯಕ್ತಪಡಿಸಿದೆ. ಎರಡೂ ಕಡೆಯಿಂದ ಔಪಚಾರಿಕ ಮಾತುಕತೆ ನಡೆದಿಲ್ಲವಾದರೂ, ತೆಲಂಗಾಣ ರಾಜ್ಯ ರಚನೆಗೆ ಒತ್ತಡ ಹಾಕಿದ್ದ ರಾವ್ ತಮ್ಮ ನಿಲುವು ಏನೆಂಬ ಬಗ್ಗೆ ಸಾಕಷ್ಟು ಸುಳಿವುಗಳನ್ನು ನೀಡಿದ್ದಾರೆ. ರಾವ್ ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿದರೂ ಯಾವುದೇ ರಾಜಕೀಯ ಚರ್ಚಿಸಲಿಲ್ಲ.

ನಂತರ ಕೆಸಿಆರ್ ತಮ್ಮ ಪಕ್ಷದ ಸಹೋದ್ಯೋಗಿ ಕೆ.ಕೇಶವ ರಾವ್ ಜತೆ ದಿಗ್ವಿಜಯ್ ಸಿಂಗ್ ಅವರಿಗೆ ಕರೆ ಮಾಡಿ ಟಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ಮೈತ್ರಿಯ ವಿಧಿವಿಧಾನದ ಬಗ್ಗೆ ವಿವರಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments