Webdunia - Bharat's app for daily news and videos

Install App

ಮೋದಿ ಪ್ರಧಾನಿಯಾದ್ರೆ ದೇಶ ವಿಭಜನೆ ಖಚಿತ: ಲಾಲು ಯಾದವ್

Webdunia
ಶುಕ್ರವಾರ, 28 ಮಾರ್ಚ್ 2014 (15:35 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಒಂದು ವೇಳೆ ಪ್ರಧಾನಿಯಾದಲ್ಲಿ ದೇಶವನ್ನು ವಿಭಜಿಸುತ್ತಾರೆ. ಮೋದಿಯ ಪ್ರಧಾನಿಯಾಗುವ ಕನಸು ಯಾವತ್ತೂ ನನಸಾಗುವುದಿಲ್ಲ ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.

ಮೋದಿ ಸಮುದಾಯಗಳನ್ನು ವಿಭಜಿಸುವ ನಾಯಕ. ಪ್ರಧಾನಿಯಾದ ನಂತರ ದೇಶವನ್ನು ವಿಭಜಿಸುವುದು ಖಚಿತ ಎಂದು ತಿಳಿಸಿದ್ದಾರೆ.

ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಜನತೆ ಮೋದಿಯ ಪ್ರಧಾನಿಯಾಗುವ ಇಚ್ಚೆಯನ್ನು ತಿರಸ್ಕರಿಸಲಿದ್ದಾರೆ ಎಂದರು.

ವಾರಣಾಸಿಯಲ್ಲಿರುವ ಶಿವದೇವರು ಕೂಡಾ ದೇಶವನ್ನು ವಿಭಜಿಸುವ ಗುಣವನ್ನು ಹೊಂದಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಲೇವಡಿ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments