Webdunia - Bharat's app for daily news and videos

Install App

ಯಾವ ಸರಕಾರಕ್ಕೂ ಸಿಬಿಐಗೆ ಸ್ವಾಯತ್ತತೆ ನೀಡುವುದು ಬೇಕಾಗಿಲ್ಲ: ಸಿಬಿಐ

Webdunia
ಮಂಗಳವಾರ, 29 ಅಕ್ಟೋಬರ್ 2013 (17:03 IST)
PTI
ಕೇಂದ್ರ ತನಿಖಾ ದಳ ಸಂಸ್ಥೆಗೆ ಸ್ವಾಯತ್ತತೆ ನೀಡುವುದು ಯಾವ ಸರಕಾರಕ್ಕೂ ಬೇಕಾಗಿಲ್ಲ ಎಂದು ಸಿಬಿಐ ಪರ ವಕೀಲರು ನ್ಯಾಯಾಲಯದ ಮುಂದೆ ಸತ್ಯವನ್ನು ಬಹಿರಂಗಪಡಿಸಿದ್ದಾರೆ.

ಕೋಲ್ಗೇಟ್ ಹಗರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌ ಮುಂದೆ ವಾದ ಮಂಡಿಸಿದ ಸಿಬಿಐ ವಕೀಲರು, ಕೇಂದ್ರ ಸರಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

ಸ್ವಾತಂತ್ರ್ಯ ನಂತರ ಬಂದ ಯಾವುದೇ ಪಕ್ಷದ ಸರಕಾರಗಳು ಸಿಬಿಐ ಸಂಸ್ಥೆಯನ್ನು ಸ್ವತಂತ್ರಗೊಳಿಸುವುದು ಬಯಸಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಇತ್ತೀಚೆಗಷ್ಟೆ, ಸಿಬಿಐ ತನಿಖಾ ಸಂಸ್ಥೆ ಕೇಂದ್ರ ಸರಕಾರದ ಪಂಜರದಲ್ಲಿರುವ ಗಿಳಿಯಂತೆ ಎಂದು ಸುಪ್ರೀಂಕೋರ್ಟ್ ಕಿಡಿಕಾರಿತ್ತು.

ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರಕಾರ ಸಿಬಿಐ ಸಂಸ್ಥೆಗೆ ಸ್ವಾಯತ್ತತೆ ನೀಡಲು ಚಿಂತನೆ ನಡೆಸಿದೆ ಎಂದು ಸರಕಾರಿ ಪರ ವಕೀಲರು ವಾದ ಮಂಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments