Webdunia - Bharat's app for daily news and videos

Install App

ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುಪ್ತಚರ ದಳ ಬಲಪಡಿಸಿ:ಪ್ರಧಾನಿ

Webdunia
ಭಾನುವಾರ, 23 ನವೆಂಬರ್ 2008 (12:37 IST)
ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುಪ್ತಚರ ದಳಗಳನ್ನು ಉನ್ನತ ದರ್ಜೆಗೇರಿಸಿ ಬಲಪಡಿಸುವುದು ಅಗತ್ಯವಾಗಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಎರಡು ದಿನಗಳ ಪೊಲೀಸ್ ಮಹಾನಿರ್ದೇಶಕರ ಸಭೆಯಲ್ಲಿ ಹೇಳಿದ್ದಾರೆ.

ಮಾಳೆಗಾಂವ ಸ್ಫೋಟ ಕುರಿತಂತೆ ಮಾತನಾಡಿದ ಪ್ರಧಾನಿ, ಪೊಲೀಸರಿಗೆ ಮುಕ್ತವಾಗಿ ತನಿಖೆ ನಡೆಸಲು ಎಲ್ಲಾ ಪಕ್ಷಗಳು ಸಹಕರಿಸಬೇಕು. ಪೊಲೀಸರು ಸತ್ಯಾಂಶ ಕಂಡುಹಿಡಿಯಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಪ್ರಸಕ್ತ ಸ್ಥಿತಿಯಲ್ಲಿ ಪೊಲೀಸರು ತಮ್ಮ ಹೀನಾಯ ವರ್ತನೆಯಿಂದಾಗಿ ಜನತೆಯ ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದು, ಪೊಲೀಸರು ಪ್ರಮಾಣಿಕರಾಗಿ ಕಾರ್ಯನಿರ್ವಹಿಸಿದಲ್ಲಿ ಮಾತ್ರಜನತೆಯಲ್ಲಿ ಭರವಸೆ ಮೂಡಿಸಲು ಸಾಧ್ಯ ಎಂದರು.

ಭದ್ರತಾ ಪಡೆಗಳು ಹಾಗೂ ಪೊಲೀಸರ ಮಧ್ಯೆ ಸಾಮರಸ್ಯವಿದ್ದು, ಅದನ್ನು ಬಲಪಡಿಸುವ ಅಗತ್ಯವಿಲ್ಲ.ದೇಶದ ಹಿತಕ್ಕಾಗಿ ದುಡಿಯಲು ಕಂಕಣಬದ್ದರಾಗಿದ್ದಾರೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟರು.

ದೇಶದಲ್ಲಿ ಹರಡುತ್ತಿರುವ ಕೋಮವಾದ ಜ್ವಾಲೆ ನಿಧಾನವಾಗಿ ವಿಸ್ತರಿಸಿ ಜಾತ್ಯಾತೀತತೆಗೆ ಧಕ್ಕೆ ತರುತ್ತಿದ್ದು, ಅದನ್ನು ತಡೆಯುವ ಕಾರ್ಯವಾಗಬೇಕಿದೆ ಎಂದು ನುಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments