Webdunia - Bharat's app for daily news and videos

Install App

ರಾಹುಲ್ ಹೇಳಿಕೆಯಿಂದ ಬಿಜೆಪಿಯ ಬಲೂನ್ ಪಂಕ್ಚರ್: ದಿಗ್ವಿಜಯ್ ಸಿಂಗ್

Webdunia
ಶನಿವಾರ, 28 ಸೆಪ್ಟಂಬರ್ 2013 (15:48 IST)
PTI
ಕಳಂಕಿತ ರಾಜಕಾರಣಿಗಳ ರಕ್ಷಣೆಯ ಸುಗ್ರೀವಾಜ್ಞೆ ವಿರುದ್ಧ ರಾಹುಲ್ ಹೇಳಿಕೆಯಿಂದಾಗಿ ಬಿಜೆಪಿಯ ದಂದ್ವ ಹೇಳಿಕೆಯ ಬಲೂನ್ ಟುಸ್ ಎಂದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದೀಗ ಕಳಂಕಿತ ರಾಜಕಾರಣಿಗಳ ಸಂರಕ್ಷಣೆ ಸುಗ್ರೀವಾಜ್ಞೆಯನ್ನು ವಿರೋಧಿಸುತ್ತಿರುವ ವಿಪಕ್ಷಗಳು, ಹಿಂದೆ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಸಮ್ಮತಿ ಸೂಚಿಸಿದ್ದವು ಎಂದು ಲೇವಡಿ ಮಾಡಿದ್ದಾರೆ.

ಕಳೆದ ಶುಕ್ರವಾರದಂದು ಇಂತಹ ಸುಗ್ರೀವಾಜ್ಞೆಯನ್ನು ಕಸದ ಬುಟ್ಟಿಗೆ ಹರಿದು ಬಿಸಾಕಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿಪಕ್ಷಗಳಲ್ಲಿ ಕೋಲಾಹಲ ಸೃಷ್ಟಿಸಿವೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಅನುಮತಿ ನಂತರ ರಾಷ್ಟ್ರಪತಿಗೆ ಕಳುಹಿಸಲಾದ ಸುಗ್ರೀವಾಜ್ಞೆಯನ್ನು ದಿಗ್ವಿಜಯ್ ಸಿಂಗ್ ನಿನ್ನೆ ವಿರೋಧಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments