Webdunia - Bharat's app for daily news and videos

Install App

ರೈಲ್ವೆಯ ಮುಂದಿನ ಬಜೆಟ್ ಅಭೂತಪೂರ್ವ: ಲಾಲು

Webdunia
ಬುಧವಾರ, 26 ಸೆಪ್ಟಂಬರ್ 2007 (19:01 IST)
PTI
ರೈಲ್ವೆಯ ಮುಂದಿನ ಬಜೆಟ್ ಅಭೂತಪೂರ್ವ ಮತ್ತು ಆಶ್ಚರ್ಯಕರವಾಗಿರುತ್ತದೆ ಎಂದು ರೈಲ್ವೆ ಸಚಿವ ಲಾಲು ಪ್ರಸಾದ್ ಭರವಸೆ ನೀಡಿದ್ದು, ರಾಷ್ಟ್ರದಲ್ಲಿ ರೈಲ್ವೆ ಜಾಲವನ್ನು ಇನ್ನಷ್ಟು ವಿಸ್ತರಿಸಲು ಒತ್ತು ನೀಡಲಾಗುವುದು ಎಂದು ಹೇಳಿದರು.

ಮೋತಿಹಾರಿ ಮತ್ತು ವಾರಣಾಸಿ ನಡುವೆ ನೂತನ ರೈಲಿಗೆ ಹಸಿರು ನಿಶಾನೆ ತೋರಿಸಿದ ಬಳಿಕ ಅವರು ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು.ರೈಲ್ವೆ ದೇಶದ ಜೀವಾಧಾರ ಎಂದು ರೈಲ್ವೆಯನ್ನು ಅವರು ಬಣ್ಣಿಸಿದರು.

ಭಾರತ ವಿಶ್ವದಲ್ಲೇ ದೊಡ್ಡದಾದ ರೈಲ್ವೆ ಜಾಲವನ್ನು ಹೊಂದಿದ್ದರೂ, ರೈಲ್ವೆ ಮುಟ್ಟಲಾಗದ ಜನರ ಬಳಿ ತಲುಪಿಸಲು ನಾವು ಬಯಸಿದ್ದೇವೆ ಎಂದು ಅವರು ಹೇಳಿದರು.

39 ರೈಲು- ರಸ್ತೆ ಮೇಲ್ಸೇತುವೆಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗುತ್ತಿದೆ ಮತ್ತು ಗಂಗಾ ನದಿಗೆ ದಿಘಾ ಮತ್ತು ಸೋನೆಪುರ್ ನಡುವೆ ರೈಲು ಮತ್ತು ರಸ್ತೆ ಸೇತುವೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 2009ರೊಳಗೆ ಮುಗಿಯಲಿದೆ ಎಂದು ಹೇಳಿದ ಲಾಲು ರೈಲು ಯೋಜನೆಗಳನ್ನು ತಮ್ಮ ಪೂರ್ವಾಧಿಕಾರಿಗಳು ಅಲಕ್ಷಿಸಿದರೆಂದು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments