ಇಂದು ವಿಶ್ವ ಕ್ಯಾನ್ಸರ್ ದಿನ: ಕ್ಯಾನ್ಸರ್ ತಡೆಗಟ್ಟಲು ಈ ಉಪಾಯ ಮಾಡಿ

Webdunia
ಮಂಗಳವಾರ, 4 ಫೆಬ್ರವರಿ 2020 (09:47 IST)
ಬೆಂಗಳೂರು: ವೈದ್ಯ ವಿಜ್ಞಾನ ಎಷ್ಟೇ ಮುಂದುವರಿದರೂ ಇಂದಿಗೂ ವೈದ್ಯರಿಗೇ ಸವಾಲಾಗಿ ನಿಂತಿರುವ ಮಹಾಮಾರಿ ರೋಗ ಕ್ಯಾನ್ಸರ್. ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು ಈ ಮಹಾಮಾರಿ ಬಾರದಂತೆ ನಾವು ನಮ್ಮ ಕೈಲಾದ ಪ್ರಯತ್ನ ಮಾಡಬಹುದು.


ಕ್ಯಾನ್ಸರ್ ರೋಗ ಬರಲು ಮುಖ್ಯ ಕಾರಣ ದೇಹದಲ್ಲಿ ಸಿ ವಿಟಮಿನ್ ಅಂಶದ ಕೊರತೆ ಎನ್ನಲಾಗುತ್ತದೆ. ಹೀಗಾಗಿ ಪ್ರತಿನಿತ್ಯ ಬೆಳಿಗ್ಗೆ ನಿಂಬೆ ರಸ ಸೇರಿಸಿದ ಬಿಸಿ ನೀರಿನ ಸೇವನೆ ಮಾಡುವುದು, ಸಿ ವಿಟಮಿನ್ ಅಂಶವಿರುವ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸುವುದು ಉತ್ತಮ.

ಅದೇ ರೀತಿ ದೇಹದಲ್ಲಿ ಯಾವುದೇ ಸೂಕ್ಷ್ಮ ಬದಲಾವಣೆಗಳಾದರೆ, ಗಂಟಿನಂತಹ ರಚನೆ ಕಂಡುಬಂದರೆ, ಬಿಡದೇ ಕಾಡುವ ಹೊಟ್ಡೆನೋವು ಇತ್ಯಾದಿ ಸಮಸ್ಯೆಯಿದ್ದರೆ ತಕ್ಷಣವೇ ತಪಾಸಣೆ ನಡೆಸುವುದು ಉತ್ತಮ. ಈ ಮಾರಕ ರೋಗವನ್ನು ಆರಂಭದಲ್ಲಿಯೇ ಪತ್ತೆ ಮಾಡುವುದರಿಂದ ನಿವಾರಣೆ ಮಾಡಬಹುದು. ಹೀಗಾಗಿ ನಾವು ಜಾಗೃತರಾಗೋಣ, ಇತರರಿಗೂ ಜಾಗೃತಿ ಮೂಡಿಸೋಣ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments