Webdunia - Bharat's app for daily news and videos

Install App

ಶಿಕ್ಷಕಿಯನ್ನು 7 ವರ್ಷ ಅತ್ಯಾಚಾರವೆಸಗಿದ ಮಹರ್ಷಿ ವಿದ್ಯಾ ಮಂದಿರ ಶಾಲೆಯ ಮುಖ್ಯಸ್ಥನ ಬಂಧನ

Webdunia
ಮಂಗಳವಾರ, 1 ಏಪ್ರಿಲ್ 2014 (11:12 IST)
ಮಹರ್ಷಿ ವಿದ್ಯಾಮಂದಿರ ಶಾಲೆಯ ಮುಖ್ಯಸ್ಥ ಗಿರೀಶ್ ಚಂದ್ರ ವರ್ಮಾ, ಶಾಲೆಯ ಶಿಕ್ಷಕಿಯನ್ನು ಸುಮಾರು 7 ವರ್ಷಗಳ ಕಾಲ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಧಿಸಲಾಗಿದೆ.

ಶಾಲಾ ಶಿಕ್ಷಕಿ ಮಹಿಳಾ ಆಯೋಗದ ಅಧಿಕಾರಿಗಳ ಮುಂದೆ ಪ್ರಕರಣ ದಾಖಲಿಸಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಹಿಳೆ ತಮ್ಮ ವಿರುದ್ಧ ಸುಳ್ಳು ಆರೋಪ ದಾಖಲಿಸಿದ್ದಾಳೆ. ಆಕೆಯ ಪತಿಗೆ ಮನೆ ನಿರ್ಮಾಣಕ್ಕಾಗಿ ಸಾಲವನ್ನು ನೀಡದಿರುವುದರಿಂದ ತಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ ಎಂದು ವರ್ಮಾ ಆರೋಪಿಸಿದ್ದಾರೆ.

ವರ್ಮಾ ಮತ್ತು ಅಸಾರಾಮ್ ಬಾಪು ಪುತ್ರ ನಾರಾಯಣ್ ಸಾಯಿ ಜೊತೆಯಾಗಿರುವ ಕೆಲ ಫೋಟೋಗಳನ್ನು ಮಹಿಳಾ ಆಯೋಗಕ್ಕೆ ನೀಡಿದ ಪತಿ ಇಬ್ಬರು ಅತ್ಯಾಚಾರಿಗಳು ಎಂದು ಮಹಿಳೆಯ ಪತಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments