Webdunia - Bharat's app for daily news and videos

Install App

ಸಂಸದರು, ಶಾಸಕರ ಹಗರಣಗಳ ವಿಚಾರಣೆಗಳನ್ನು ಒಂದೇ ವರ್ಷದಲ್ಲಿ ಪೂರ್ತಿಗೊಳಿಸಿ: ಸುಪ್ರೀಂ ಆದೇಶ

Webdunia
ಸೋಮವಾರ, 10 ಮಾರ್ಚ್ 2014 (12:58 IST)
PTI
ಸಂಸದರು, ಶಾಸಕರ ಹಗರಣಗಳ ವಿಚಾರಣೆಗಳನ್ನು ಒಂದೇ ವರ್ಷದಲ್ಲಿ ಪೂರ್ತಿಗೊಳಿಸಿ ಎಂದು ಸುಪ್ರೀಂಕೋರ್ಟ್ ಆಧೀನ ನ್ಯಾಯಾಲಯಗಳಿಗೆ ಆದೇಶಿಸಿದೆ.

ರಾಜಕಾರಣಿಗಳ ಪ್ರಕರಣಗಳ ವಿಚಾರಣೆಯಲ್ಲಿ ಅನಗತ್ಯವಾಗಿ ವಿಳಂಬವಾಗುತ್ತಿರುವುದರಿಂದ ಅಸಮಾಧಾನಗೊಂಡ ಸುಪ್ರೀಂಕೋರ್ಟ್ ಇದೀಗ ಕಟ್ಟಾಜ್ಞೆ ಹೊರಡಿಸಿದೆ.

ನ್ಯಾಯಾಲಯಗಳಲ್ಲಿನ ವಿಳಂಬ ವಿಚಾರಣೆಯಿಂದಾಗಿ ಆರೋಪಿಗಳು ಲಾಭ ಪಡೆಯುತ್ತಿರುವುದರಿಂದ ಕಕ್ಷಿದಾರರಿಗೆ ನ್ಯಾಯ ದೊರೆಯುತ್ತಿಲ್ಲ ಎಂದು ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments