Webdunia - Bharat's app for daily news and videos

Install App

ಸಚಿವರ ವಿರುದ್ಧ ಕ್ರಮ ಇಲ್ಲ; ಲೋಕಾಯುಕ್ತಕ್ಕೆ ಮಾಯಾವತಿ

Webdunia
ಸೋಮವಾರ, 27 ಫೆಬ್ರವರಿ 2012 (20:29 IST)
PTI
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಹಿರಿಯ ಸಚಿವ ನಾಸೀಮುದ್ದೀನ್ ಸಿದ್ದಿಖಿ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳುವ ಸಾಧ್ಯತೆ ಇಲ್ಲ ಎಂದು ಉತ್ತರ ಪ್ರದೇಶ ಸರ್ಕಾರ ಸೋಮವಾರ ರಾಜ್ಯ ಲೋಕಾಯುಕ್ತಕ್ಕೆ ಮಾಹಿತಿ ನೀಡಿದೆ.

ಮುಖ್ಯಮಂತ್ರಿ ಮಾಯಾವತಿಯ ನಿಕಟವರ್ತಿಯಾಗಿರುವ ಸಚಿವ ಸಿದ್ದಖಿ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಪ್ರಕರಣದ ಕುರಿತಂತೆ ಅವರ ವಿರುದ್ಧ ಸಿಬಿಐ ಮತ್ತು ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್(ಇಡಿ) ತನಿಖೆ ನಡೆಸುವ ರಾಜ್ಯ ಲೋಕಾಯುಕ್ತ ಶಿಫಾರಸು ಮಾಡಿತ್ತು.

ಅಲ್ಲದೇ ಲೋಕಾಯುಕ್ತ ವರದಿ ಆಧಾರದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸುಮಾರು 20 ಮಂದಿ ಸಚಿವರನ್ನು ವಜಾ ಮಾಡಬೇಕಾಗುತ್ತದೆ. ಅದೇ ರೀತಿ ಹಲವಾರು ದೂರಿನ ಹಿನ್ನೆಲೆಯಲ್ಲಿ ಸಿದ್ದಿಖಿ ವಿರುದ್ಧ ದೂರನ್ನು ದಾಖಲಿಸಿಕೊಂಡಿರುವುದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಕೆ.ಮೆಹರೋತ್ರಾ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments