Webdunia - Bharat's app for daily news and videos

Install App

ಸರಕಾರ ನಡೆಸುವುದೆಂದರೆ ಮಕ್ಕಳಾಟವಲ್ಲ: ಸೋನಿಯಾ ಗಾಂಧಿ

Webdunia
ಸೋಮವಾರ, 31 ಮಾರ್ಚ್ 2014 (09:46 IST)
ಮೊದಲ ಬಾರಿ ಆಪ್ ನಾಯಕ ಅರವಿಂದ ಕ್ರೇಜಿವಾಲ್ ಮೇಲೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸರಕಾರ ನಡೆಸುವುದೆಂದರೆ ಮಕ್ಕಳಾಟವಲ್ಲ ಎಂದು ಚೇಡಿಸಿದ್ದಾರೆ.
PTI

ದೆಹಲಿಯಲ್ಲಿ ನಡೆದ ಚುನಾವಣಾ ಪ್ರಚಾರವೊಂದರಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು ಕ್ರೇಜಿವಾಲರ ಹೆಸರನ್ನು ಬಳಸದೆ ಪರೋಕ್ಷವಾಗಿ ಅವರ ಮೇಲೆ ಟೀಕಾಸ್ತ್ರ ಪ್ರಯೋಗಿಸಿದರು." ಕೆಲವರು ಸರಕಾರ ನಡೆಸುವುದೆಂದರೆ ಮಕ್ಕಳಾಟ ಎಂದುಕೊಂಡಿದ್ದಾರೆ. ಆದರೆ ಇದು ತಪ್ಪು ಅಭಿಪ್ರಾಯ. ದೆಹಲಿಯಲ್ಲಿ ಇಂತಹ ಕೆಲವು ಜನ ಮೈದಾನವನ್ನು ಬಿಟ್ಟು ಓಡಿ ಹೋದರು" ಎಂದಿದ್ದಾರೆ.

ಬಿಜೆಪಿ ಮೇಲೂ ವಾಗ್ದಾಳಿ ನಡೆಸಿದ ಅವರು "ಕೇಸರಿ ಪಕ್ಷದವರ ದೃಷ್ಟಿಯಲ್ಲಿ ದೇಶಭಕ್ತಿ ಎನ್ನುವುದು ಕೇವಲ ಘೋಷಣೆಗೆ ಸೀಮಿತವಾಗಿದೆ. ಈ ಚುನಾವಣೆಯಲ್ಲಿ ಎರಡು ಸಿದ್ಧಾಂತಗಳ ನಡುವೆ ಘರ್ಷಣೆಯಾಗಲಿದೆ. ಒಂದು ಸಿದ್ಧಾಂತ (ಬಿಜೆಪಿ) ಸಮಾಜದಲ್ಲಿ ಒಡಕುಂಟು ಮಾಡಲು ಹೊರಟರೆ, ಇನ್ನೊಂದು (ಕಾಂಗ್ರೆಸ್) ಸಮಾಜವನ್ನು ಸೇರಿಸುವ ಧ್ಯೇಯವನ್ನಿಟ್ಟು ಕೊಂಡಿದೆ" ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments