‘ದಿನಕ್ಕೆ 20 ಗಂಟೆ ಕೆಲಸ ಮಾಡದಿದ್ದರೆ ಗಂಟು ಮೂಟೆ ಕಟ್ಟಿ’

Webdunia
ಸೋಮವಾರ, 27 ಮಾರ್ಚ್ 2017 (10:44 IST)
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಮೇಲೆ ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ದಿನದಲ್ಲಿ 20 ಗಂಟೆ ಕೆಲಸ ಮಾಡಲು ಸಿದ್ಧರಿಲ್ಲದಿದ್ದರೆ, ಮನೆಗೆ ಗಂಟು ಮೂಟೆ ಕಟ್ಟಿ ಎಂದು ಹೊಸದಾಗಿ ಸಿಎಂ ಸಾಹೇಬರು ಫರ್ಮಾನು ಹೊರಡಿಸಿದ್ದಾರೆ.

 

‘ದಿನಕ್ಕೆ 18-20 ಗಂಟೆ ಕೆಲಸ ಮಾಡಲು ರೆಡಿ ಇರುವ ಅಧಿಕಾರಿಗಳಿಗೆ ಸ್ವಾಗತ. ಇಲ್ಲದವರು ಮನೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳಬಹುದು’ ಎಂದು ಸಿಎಂ ಯೋಗಿ ಖಡಕ್ಕಾಗಿ ಹೇಳಿದ್ದಾರೆ. ಅನಧಿಕೃತ ಮಾಂಸದಂಗಡಿಗಳನ್ನು ನಿಷೇಧಿಸಿ ಪ್ರತಿಭಟನೆ ನಡೆಯುತ್ತಿರುವಾಗ ಕ್ಯಾರೇ ಎನ್ನದೆ ಸಿಎಂ ಯೋಗಿ ತಮ್ಮ ಖಡಕ್ ಕೆಲಸಗಳನ್ನು ಮುಂದುವರಿಸಿದ್ದಾರೆ.

 
ಮೊನ್ನೆಯಷ್ಟೇ ಕೆಲಸ ಮಾಡದ 100 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದ ಸಿಎಂ ಗೋರಖ್ ಪುರದಲ್ಲಿ ಮಾತನಾಡುತ್ತಾ ‘ನಾನು ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ. ಅಧಿಕಾರಿಗಳು ಅವುಗಳನ್ನು ಜಾರಿಗೆ ತರಬೇಕು. ಜನರಿಗಾಗಿ ಮಾನವೀಯತೆಯಿಂದ ಕೆಲಸ ಮಾಡಲು ಕಲಿಯಬೇಕು’ ಎಂದು ಸಂದೇಶ ನೀಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments