Webdunia - Bharat's app for daily news and videos

Install App

‘ಪಾಕ್ ಸಹಾಯದೊಂದಿಗೆ ಭಾರತದ ಮೇಲೆ ದಾಳಿಗೆ ಚೀನಾ ಯೋಜನೆ’

Webdunia
ಬುಧವಾರ, 16 ಆಗಸ್ಟ್ 2017 (09:58 IST)
ನವದೆಹಲಿ: ಪಾಕಿಸ್ತಾನದ ಸಹಾಯದೊಂದಿಗೆ ಭಾರತದ ಮೇಲೆ ದಾಳಿ ನಡೆಸಲು ಚೀನಾ ಯೋಜನೆ ರೂಪಿಸಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆರೋಪಿಸಿದ್ದಾರೆ.

 
‘ಭಾರತಕ್ಕೆ ಹಲವು ಕಡೆಯಿಂದ ಅಪಾಯವಿದೆ. ಆದರೆ ದೊಡ್ಡ ಶತ್ರು ಎಂದರೆ ಚೀನಾ. ಇದು ನಮ್ಮ ದೇಶವನ್ನು ಅತಿಕ್ರಮಿಸಲು ಯತ್ನಿಸುತ್ತಲೇ ಇದೆ. ನಮ್ಮ ಯೋಧರ ತಾಕತ್ತಿನಿಂದಾಗಿ ಸಫಲವಾಗಿಲ್ಲ.

ಹೀಗಾಗಿ ಪಾಕಿಸ್ತಾನದೊಂದಿಗೆ ಸೇರಿಕೊಂಡು ಭಾರತದ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದೆ. ಉಭಯ ರಾಷ್ಟ್ರಗಳೂ ಜತೆ ಸೇರಿದರೆ ಭಾರತಕ್ಕೆ ಅಪಾಯ ಕಟ್ಟಿಟ್ಟ ಬುಟ್ಟಿ. ಹಾಗಾಗದಂತೆ ನಾವು ತಡೆಯಬೇಕು’ ಎಂದು ಮಾಜಿ ರಕ್ಷಣಾ ಸಚಿವರೂ ಆಗಿರುವ ಮುಲಾಯಂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ.. ಶರತ್ ಕೊಲೆ ಪ್ರಕರಣ: ಕೊನೆಗೂ ಆರೋಪಿಗಳು ಅರೆಸ್ಟ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments