Webdunia - Bharat's app for daily news and videos

Install App

‘ಪಾಕ್ ಸಹಾಯದೊಂದಿಗೆ ಭಾರತದ ಮೇಲೆ ದಾಳಿಗೆ ಚೀನಾ ಯೋಜನೆ’

Webdunia
ಬುಧವಾರ, 16 ಆಗಸ್ಟ್ 2017 (09:58 IST)
ನವದೆಹಲಿ: ಪಾಕಿಸ್ತಾನದ ಸಹಾಯದೊಂದಿಗೆ ಭಾರತದ ಮೇಲೆ ದಾಳಿ ನಡೆಸಲು ಚೀನಾ ಯೋಜನೆ ರೂಪಿಸಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆರೋಪಿಸಿದ್ದಾರೆ.

 
‘ಭಾರತಕ್ಕೆ ಹಲವು ಕಡೆಯಿಂದ ಅಪಾಯವಿದೆ. ಆದರೆ ದೊಡ್ಡ ಶತ್ರು ಎಂದರೆ ಚೀನಾ. ಇದು ನಮ್ಮ ದೇಶವನ್ನು ಅತಿಕ್ರಮಿಸಲು ಯತ್ನಿಸುತ್ತಲೇ ಇದೆ. ನಮ್ಮ ಯೋಧರ ತಾಕತ್ತಿನಿಂದಾಗಿ ಸಫಲವಾಗಿಲ್ಲ.

ಹೀಗಾಗಿ ಪಾಕಿಸ್ತಾನದೊಂದಿಗೆ ಸೇರಿಕೊಂಡು ಭಾರತದ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದೆ. ಉಭಯ ರಾಷ್ಟ್ರಗಳೂ ಜತೆ ಸೇರಿದರೆ ಭಾರತಕ್ಕೆ ಅಪಾಯ ಕಟ್ಟಿಟ್ಟ ಬುಟ್ಟಿ. ಹಾಗಾಗದಂತೆ ನಾವು ತಡೆಯಬೇಕು’ ಎಂದು ಮಾಜಿ ರಕ್ಷಣಾ ಸಚಿವರೂ ಆಗಿರುವ ಮುಲಾಯಂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ.. ಶರತ್ ಕೊಲೆ ಪ್ರಕರಣ: ಕೊನೆಗೂ ಆರೋಪಿಗಳು ಅರೆಸ್ಟ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments