Webdunia - Bharat's app for daily news and videos

Install App

‘ನನ್ನ ಮಕ್ಕಳು ಬಡತನದಿಂದ ಸಾಯುವುದನ್ನು ನೋಡಲಾರೆ’

Webdunia
ಸೋಮವಾರ, 10 ಏಪ್ರಿಲ್ 2017 (08:13 IST)
ಪಾಟ್ನಾ: ನನ್ನ ಮಕ್ಕಳು ಬಡತನದಿಂದ ಸಾಯುವುದನ್ನು ನೋಡಲಾರೆ. ಹೀಗಾಗಿ ಅವರಿಗೆ ಬೇಕಾದ ವ್ಯವಹಾರ ಮಾಡಿಕೊಂಡಿರಲಿ. ನನ್ನ ಅಭ್ಯಂತರವೇನೂ ಇಲ್ಲ ಎಂದು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹೇಳಿಕೊಂಡಿದ್ದಾರೆ.

 

ಬಿಹಾರ ಸರ್ಕಾರದಲ್ಲಿ ಮಂತ್ರಿಗಳಾಗಿರುವ ಲಾಲೂ ಪುತ್ರರಾದ ತೇಜಸ್ವಿ ಯಾದವ್ ಮತ್ತು ತೇಜ್ ಪಾಲ್ ಯಾದವ್ 60 ಕೋಟಿ ಮೌಲ್ಯದ ಎರಡು ಎಕರೆ ಭೂಮಿಯನ್ನು ಅಕ್ರಮವಾಗಿ ಪಡೆದಿದ್ದಾರೆಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಈ ಭೂಮಿಯನ್ನು ಲಾಲೂ ಪುತ್ರರು, ಬೃಹತ್ ಮಾಲ್ ನಿರ್ಮಾಣಕ್ಕೆ ಸಂಸ್ಥೆಯೊಂದಿಗೆ ಒಪ್ಪಂದ ನಡೆಸಿದ್ದಾರೆ ಎಂಬುದು ಅವರ ಆರೋಪ.

 
ಈ ಬಗ್ಗೆ ಪ್ರತಿಕ್ರಿಯಿಸಿರುವ ಲಾಲೂ, ಇದು 500 ಕೋಟಿ ರೂ.ಗಳ ಪ್ರಾಜೆಕ್ಟ್ ಆಗಿದ್ದು, ಸಂಸ್ಥೆ ಮತ್ತು ತನ್ನ ಪುತ್ರರು ಲಾಭದ ಪಾಲು ಪಡೆಯಲಿದ್ದಾರೆ ಎಂದಿದ್ದಾರೆ. ಏನೋ ಪಾಪ, ಮಕ್ಕಳು ಏನೋ ವ್ಯವಹಾರ ಮಾಡಲು ಹೊರಟಿದ್ದಾರೆ. ಅವರ ಜೀವನ ಅವರು ನೋಡಿಕೊಳ್ಳಲಿ ಅಂತಿದ್ದಾರೆ ಪಾಪ ಲಾಲೂ!

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ವರದಿ ಇಲ್ಲಿದೆ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಮುಂದಿನ ಸುದ್ದಿ
Show comments