Webdunia - Bharat's app for daily news and videos

Install App

ತ್ರಿವಳಿ ತಲಾಖ್ ವಿರೋಧಿಸಿದ್ದಕ್ಕೆ ಪತಿಯ ಸಮ್ಮುತಿಯಿಂದಲೇ 10 ಮಂದಿಯಿಂದ ಗ್ಯಾಂಗ್‌ರೇಪ್

Webdunia
ಮಂಗಳವಾರ, 28 ನವೆಂಬರ್ 2017 (16:15 IST)
ತ್ರಿವಳಿ ತಲಾಖ್ ವಿರೋಧಿಸಿದ್ದರಿಂದ ಕೋಪಗೊಂಡ ಪತಿ ಮಹಾಶಯನೊಬ್ಬ, ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ 10 ಮಂದಿಯಿಂದ ಅತ್ಯಾಚಾರ ಮಾಡಿಸಿದ ಹೇಯ ಘಟನೆ ಉತ್ತರಪ್ರದೇಶದಿಂದ ವರದಿಯಾಗಿದೆ.

ಈ ಘಟನೆಯು ಶಹಗಂಜ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ ಮಹಿಳೆ ರುಕ್ಸಾರ್ (ಹೆಸರು ಬದಲಾಗಿದೆ) 21 ಏಪ್ರಿಲ್ 2014 ರಂದು ಸಾರೈ ಖ್ವಾಜಾ ನಿವಾಸಿಯಾದ ಜಾವೇದ್‌ನನ್ನು ವಿವಾಹವಾಗಿದ್ದರು.
 
ರಕ್ಸ್ಕಾರ್ ಪ್ರಕಾರ, "18 ಅಕ್ಟೋಬರ್ 2016 ರಂದು, ಕೆಲವು ಮುಸ್ಲಿಂ ಸಂಘಟನೆಗಳು ತ್ರಿವಳಿ ತಲಾಕ್ ಅನ್ನು ಬೆಂಬಲಿಸಲು ಮೆರವಣಿಗೆಯನ್ನು ಪ್ರಾರಂಭಿಸಿದ್ದವು. ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಪತಿ ಜಾವೇದ್, ಪತ್ನಿ ರುಕ್ಸಾರ್‌ಗೆ ಕೋರಿದ್ದಾನೆ.
 
ರ್ಯಾಲಿಯಲ್ಲಿ ಪಾಲ್ಗೊಂಡ ಮಹಿಳೆಯರಿಗೆ ಹಣವನ್ನು ನೀಡಲಾಗಿತ್ತು. ತ್ರಿವಳಿ ತಲಾಖ್ ತಪ್ಪು.ನಾನು ಅದನ್ನು ಬೆಂಬಲಿಸುವುದಿಲ್ಲ ಎಂದು ನಾನು ಪತಿ ಜಾವೇದ್‌ಗೆ ತಿಳಿಸಿದೆ. ನನ್ನ ಪತಿ ಶರಿಯಾತ್ ಮಾತನಾಡಿದರು. ಆದರೆ, ನಾನು ಪತಿಯ ನಿರ್ಧಾರವನ್ನು ವಿರೋಧಿಸಿದೆ ಎಂದು ತಿಳಿಸಿದ್ದಾಳೆ. 
 
ಇದರಿಂದ ಆಕ್ರೋಶಗೊಂಡ ಪತಿ ಜಾವೇದ್ ನನ್ನನ್ನು ಕೋಣೆಯಲ್ಲಿ ಕೂಡಿಹಾಕಿ ಮತ್ತೆ ಮೂವರು ಎರಡು ಬಾರಿ ಗ್ಯಾಂಗ್‌ರೇಪ್ ಎಸಗಿದರು. ಆ ಸಂದರ್ಭದಲ್ಲಿ  ನಾನು ಎರಡು ತಿಂಗಳ ಗರ್ಭಿಣಿಯಾಗಿದ್ದೆ. ಗ್ಯಾಂಗ್‌ರೇಪ್‌ನಿಂದಾಗಿ ಗರ್ಭದಲ್ಲಿದ್ದ ಮಗುವನ್ನು ಕಳೆದುಕೊಂಡೆ ಎಂದು ಪತ್ನಿ ರುಕ್ಸಾರಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments