Webdunia - Bharat's app for daily news and videos

Install App

‘ಅಮೆರಿಕಾ ಮಧ್ಯಸ್ಥಿಕೆ ವಹಿಸಿದರೆ ಕಾಶ್ಮೀರ ಕತೆ ಮುಗಿದೇ ಹೋಯ್ತು’

Webdunia
ಭಾನುವಾರ, 23 ಜುಲೈ 2017 (08:25 IST)
ನವದೆಹಲಿ: ಕಾಶ್ಮೀರ ಗಡಿ ವಿಚಾರದಲ್ಲಿ ಅಮೆರಿಕಾ ಮಧ್ಯಪ್ರವೇಶಿಸಿದ್ದೇ ಆದಲ್ಲಿ ಈ ರಾಜ್ಯದ ಕತೆ ಸಿರಿಯಾ ಅಥವಾ ಇರಾಕ್ ನಂತೆಯೇ ಆದೀತು ಎಂದು ಜಮ್ಮ ಮತ್ತು ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.


‘ಚೀನಾ, ಅಮೆರಿಕಾ ರಾಷ್ಟ್ರಗಳು ಮೊದಲು ತಮ್ಮ ಕೆಲಸ ಮಾಡಿಕೊಳ್ಳಲಿ. ನಮ್ಮ ರಾಷ್ಟ್ರದ ವಿಚಾರದಲ್ಲಿ ಮೂಗು ತೂರಿಸುವುದು ಬೇಡ. ಇಲ್ಲಿನ ಪರಿಸ್ಥಿತಿ ಏನು ಎಂಬುದು ನಮಗೆ ಗೊತ್ತು. ಅವರೆಲ್ಲಾ ಮೂಗು ತೂರಿಸಿದರೆ, ಈ ರಾಜ್ಯದ ಕತೆ ಸಿರಿಯಾ, ಇರಾಕ್ ಮತ್ತು ಆಫ್ಘನ್ ಗೆ ಆದಂತೆ ಆದೀತು’ ಎಂದು ಸಿಎಂ ಮುಫ್ತಿ ಖಾರವಾಗಿ ಹೇಳಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಅಮೆರಿಕಾ ಮಧ್ಯಸ್ಥಿಕೆ ವಹಿಸಬೇಕು ಎಂಬ ಫಾರುಖ್ ಅಬ್ದುಲ್ಲಾ ಹೇಳಿಕೆಯ ಬೆನ್ನಲ್ಲೇ ಸಿಎಂ ಮುಫ್ತಿ ಈ ಹೇಳಿಕೆ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮಾತುಕತೆಯ ಮೂಲಕವೇ ಇಲ್ಲಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ..  ನನಗೆ ಇಷ್ಟವಾಗಿದ್ದನ್ನು ಟ್ವೀಟ್ ಮಾಡುತ್ತೇನೆ ಎಂದ ಸೆಹ್ವಾಗ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments