Webdunia - Bharat's app for daily news and videos

Install App

‘ಪಾಕಿಸ್ತಾನ ಬುದ್ಧಿ ಕಲಿಯದಿದ್ದರೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ಖಚಿತ’

Webdunia
ಮಂಗಳವಾರ, 26 ಸೆಪ್ಟಂಬರ್ 2017 (09:00 IST)
ನವದೆಹಲಿ: ಪದೇ ಪದೇ ಗಡಿಯಲ್ಲಿ ತಕರಾರು ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ತಕ್ಕ ಎಚ್ಚರಿಕೆ ನೀಡಿದ್ದಾರೆ.

 
ಪಾಕಿಸ್ತಾನ ಮತ್ತೆ ತನ್ನ ನರಿ ಬುದ್ಧಿ ತೋರಿಸುತ್ತಿದ್ದರೆ, ಇನ್ನೂ ಬುದ್ಧಿ ಕಲಿಯದಿದ್ದರೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಅನಿವಾರ್ಯವಾಗುತ್ತದೆ ಎಂದು ರಾವತ್ ಖಡಕ್ ಆಗಿ ಎಚ್ಚರಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 28 ರಂದು ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದ ಗಡಿಯೊಳಗೆ ನುಗ್ಗಿ ಹಲವು ಉಗ್ರರನ್ನು ಸದೆಬಡಿದು ಬಂದಿತ್ತು. ಇದು ಉರಿ ದಾಳಿಯ ನಂತರ ಸಿಟ್ಟಿಗೆದ್ದ ಭಾರತದ ಕ್ರಮವಾಗಿತ್ತು. ಇದಕ್ಕೆ ವಿಶ್ವವೇ ಬೆಚ್ಚಿಬಿದ್ದಿತ್ತು. ಇದೀಗ ಪದೇ ಪದೇ ಗಡಿ ನಿಯಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಗೆ ತಕ್ಕ ಎದಿರೇಟು ಕೊಡಲು ಅದೇ ಅಸ್ತ್ರ ಬಳಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಸೇನಾ ಮುಖ್ಯಸ್ಥರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments