‘ವಾಜಪೇಯಿ ಸರ್ಕಾರ ಇದ್ದಿದ್ದರೆ 10 ವರ್ಷ ಮೊದಲೇ ಈ ಕೆಲಸವಾಗುತ್ತಿತ್ತು’

Webdunia
ಶುಕ್ರವಾರ, 26 ಮೇ 2017 (12:36 IST)
ಅಸ್ಸಾಂ: ಈ ಕೆಲಸ ಎಂದೋ ಆಗಬೇಕಿತ್ತು. ಕೇಂದ್ರದಲ್ಲಿ ವಾಜಪೇಯಿ ಸರ್ಕಾರ ಇದ್ದಿದ್ದರೆ 10 ವರ್ಷ ಮೊದಲೇ ಈ ಕೆಲಸ ಆಗುತ್ತಿತ್ತು ಎಂದು ಅಸ್ಸಾಂನಲ್ಲಿ ಧೋಲಾ-ಸಾಧಿಯಾ ಸೇತುವೆ ಉದ್ಘಾಟಿಸಿ ಪ್ರಧಾನಿ ಮೋದಿ ಹೇಳಿದ್ದಾರೆ.

 
ಕೇಂದ್ರ ಮೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅಸ್ಸಾಂನ ತಿನ್ ಸುಕಿಯಲ್ಲಿ ದೇಶದ ಅತೀ ಉದ್ದದ ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ರಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಸೇತುವೆಯಿಂದ ಭಾರತದ ಆರ್ಥಿಕತೆ ಬೆಳೆಯಲಿದೆ. ಇದರಿಂದ ಸೈನಿಕರಿಗೆ, ರೈತರಿಗೆ ಅನುಕೂಲವಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ದೇಶದ ಅತೀ ಉದ್ದದ ಈ ಸೇತುವೆಗೆ ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಹೆಸರಿಡುವುದಾಗಿ ಅವರು ಘೋಷಿಸಿದ್ದಾರೆ. ಇದರೊಂದಿಗೆ ಅಟಲ್ ಜೀ ಕನಸು ನನಸಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments