Webdunia - Bharat's app for daily news and videos

Install App

‘ಸಾಲಮನ್ನಾ ಮಾಡುವುದು ರಾಜ್ಯಗಳಿಗೆ ಫ್ಯಾಶನ್ ಆಗಿಬಿಟ್ಟಿದೆ’

Webdunia
ಗುರುವಾರ, 22 ಜೂನ್ 2017 (12:27 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ಒಂದೊಂದೇ ರಾಜ್ಯಗಳು ರೈತರ ಸಾಲಮನ್ನಾ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಈ ವಿಚಾರ ರಾಜ್ಯಗಳಿಗೆ ಫ್ಯಾಶನ್ ಆಗಿಬಿಟ್ಟಿದೆ ಎಂದಿದ್ದಾರೆ.

 
ಸಾಲಮನ್ನಾ ವಿಚಾರವನ್ನು ರಾಜ್ಯಗಳು ರೈತರ ಸಾಲಮನ್ನಾವನ್ನೇ ಫ್ಯಾಶನ್ ಮಾಡಿಕೊಂಡು ಬಿಟ್ಟಿವೆ. ಎಲ್ಲಾ ಸಮಸ್ಯೆಗಳಿಗೂ ಸಾಲಮನ್ನಾವೇ ಪರಿಹಾರವಲ್ಲ. ಅಂತಹ ವಿಷಮ ಪರಿಸ್ಥಿತಿಯಲ್ಲಿ ಮಾತ್ರ ಸಾಲ ಮನ್ನಾ ಮಾಡಬೇಕು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸರ್ಕಾರ ಕೂಡಾ ರೈತರ ಸಾಲಮನ್ನಾ ಮಾಡಿದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಿಂದಿನಿಂದಲೂ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಎನ್ನುತ್ತಲೇ ಬಂದಿದೆ. ವಿಪರ್ಯಾಸವೆಂದರೆ ರಾಜ್ಯದಲ್ಲಿ ಸ್ವತಃ ಬಿಜೆಪಿ ಪಕ್ಷವೇ ರೈತರ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರದ ಮುಂದೆ ಪಟ್ಟು ಹಿಡಿದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments