Webdunia - Bharat's app for daily news and videos

Install App

‘ಭಾರತಕ್ಕೂ ನಾವು ಬೇಡ ಎಂದಾದರೆ ಕೊಂದು ಬಿಡಿ’

Webdunia
ಸೋಮವಾರ, 21 ಆಗಸ್ಟ್ 2017 (09:20 IST)
ನವದೆಹಲಿ: ಭಾರತಕ್ಕೂ ನಾವು ಬೇಡ ಎಂದಾದರೆ ನಮ್ಮನ್ನು ಕೊಂದು ಬಿಡಿ. ಆದರೆ ಈ ದೇಶದಿಂದ ಗಡೀಪಾರು ಮಾಡುವ ಕೆಲಸ ಮಾತ್ರ  ಮಾಡಬೇಡಿ’ ಹೀಗಂತ ಮ್ಯಾನ್ಮಾರ್ ನಿಂದ ಭಾರತಕ್ಕೆ ವಲಸೆ ಬಂದಿರುವ ರೋಹಿಂಗ್ಯಾ ಮುಸ್ಲಿಮರು ಅಳಲು ತೋಡಿಕೊಂಡಿದ್ದಾರೆ.

 
ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಗಡೀಪಾರು ಮಾಡುವಂತೆ ಕೇಂದ್ರ  ಸರ್ಕಾರ ಆದೇಶಿಸಿದ ಬೆನ್ನಲ್ಲೇ ಮ್ಯಾನ್ಮಾರ್ ನಿಂದ ಭಾರತಕ್ಕೆ ವಲಸೆ ಬಂದು ಇಲ್ಲಿ ನೆಲೆಸಿರುವ ರೋಹಿಂಗ್ಯಾ ಮುಸ್ಲಿಂ ಕುಟುಂಬಗಳು ಆತಂಕಕ್ಕೊಳಗಾಗಿವೆ.

‘ನಮ್ಮ ದೇಶದಲ್ಲಿ ಸದಾ ಹಿಂಸೆ, ಸಂಘರ್ಷ ನೋಡಿ ಸಾಕಾಗಿದೆ. ಭಾರತ ನಮಗೆ ಸ್ವರ್ಗವಿದ್ದಂತೆ. ದಯವಿಟ್ಟು ಇಲ್ಲಿಂದ ಮತ್ತೆ ಅಲ್ಲಿಗೆ ಗಡೀಪಾರು ಮಾಡಬೇಡಿ. ಹಾಗೇನಾದರೂ ಮಾಡುವುದಿದ್ದರೆ ನದಿಗೋ, ಸಮುದ್ರಕ್ಕೋ ಎಸೆದು ಬಿಡಿ’ ಎಂದು ಮುಸ್ಲಿಂ ಕುಟುಂಬಗಳು ಮನವಿ ಮಾಡಿವೆ.

ಇದನ್ನೂ ಓದಿ.. ಈಗ ಮತದಾನ ನಡೆದರೂ ದಿಲ್ಲಿಗೆ ಮೋದಿ, ಬೆಂಗಳೂರಿಗೆ ಸಿದ್ರಾಮಯ್ಯನೇ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments