Webdunia - Bharat's app for daily news and videos

Install App

‘ಪ್ರಧಾನಿ ಮೋದಿಗೆ ಅಗಲ ಎದೆಯಿದೆ ಆದರೆ ಹೃದಯ ಮಾತ್ರ ಚಿಕ್ಕದು’

Webdunia
ಶುಕ್ರವಾರ, 27 ಅಕ್ಟೋಬರ್ 2017 (08:32 IST)
ನವದೆಹಲಿ: ಪ್ರಧಾನಿ ಮೋದಿ ಮೇಲೆ ಮತ್ತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ನಿರುದ್ಯೋಗ ಸೃಷ್ಟಿಗೆ ಮೋದಿ ನಿರ್ಮಿತ ವಿನಾಶವೇ ಕಾರಣ ಎಂದಿದ್ದಾರೆ.

 
ತಾಜ್ ಮಹಲ್ ಬಗ್ಗೆ ನಡೆಯುತ್ತಿರುವ ವಿವಾದಿತ ಚರ್ಚೆಗಳನ್ನು ನೋಡಿ ಇಡೀ ಜಗತ್ತೇ ನಮ್ಮನ್ನು ನೋಡಿ ನಗುತ್ತಿದೆ. ಮೂರು ವರ್ಷಗಳ ಎನ್ ಡಿಎ ಆಡಳಿತದಿಂದ ದೇಶ ವಿಪತ್ತಿನತ್ತ ಸಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಎಂಟೆದೆಯ ಬಂಟ ಎನ್ನುವ ಅವರ ಅನುಯಾಯಿಗಳ ಮಾತನ್ನು ವ್ಯಂಗ್ಯವಾಗಿ ಹೇಳಿದ ರಾಹುಲ್ ಪ್ರಧಾನಿಗೆ ಎದೆ ಮಾತ್ರ ದೊಡ್ಡದು, ಹೃದಯ ತೀರಾ ಚಿಕ್ಕದು ಎಂದಿದ್ದಾರೆ. ಮತ್ತೆ ಜಿಎಸ್ ಟಿಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದ ರಾಹುಲ್, ಜಿಎಸ್ ಟಿಯಿಂದಾಗಿ ಸಣ್ಣ ಕೈಗಾರಿಕೋದ್ಯಮ ನರಳುತ್ತಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ಮುಂದಿನ ಸುದ್ದಿ
Show comments