Webdunia - Bharat's app for daily news and videos

Install App

ತಮಿಳುನಾಡು ರಾಜಕೀಯದಲ್ಲಿ ಮತ್ತೆ ಹೈಡ್ರಾಮಾ

Webdunia
ಸೋಮವಾರ, 21 ಆಗಸ್ಟ್ 2017 (11:09 IST)
ಚೆನ್ನೈ: ತಮಿಳುನಾಡಿನಲ್ಲಿ ಮತ್ತೆ ರಾಜಕೀಯ ಹೈಡ್ರಾಮಾ ನಡೆಯುವ ಸೂಚನೆ ಕಂಡುಬಂದಿದೆ. ಮತ್ತೆ ಪನೀಸ್ ಸೆಲ್ವಂ ಆಡಳಿತಾರೂಢ ಎಐಎಡಿಎಂಕೆ ಬಣದೊಂದಿಗೆ ವಿಲೀನಗೊಳ್ಳುವ ಸೂಚನೆ ದಟ್ಟವಾಗಿದೆ.

 
ಪನೀರ್ ಸೆಲ್ವಂ ಮತ್ತು ಅವರ ಬೆಂಬಲಿಗರಾದ ಪಾಂಡ್ಯರಾಜನ್  ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಅವರ ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ.

ಇಂದು ಸಂಜೆಯೊಳಗೆ ತಮಿಳುನಾಡಿನ ಜನತೆಗೆ  ಶುಭ ಸುದ್ದಿ ಕೊಡಲಿದ್ದೇವೆ ಎಂದು ಶಾಸಕ ಷಣ್ಮುಗಂ ತಿಳಿಸಿದ್ದಾರೆ. ಶಶಿಕಲಾ ನಟರಾಜನ್ ಬೆಂಬಲಿಗರ ವಿರೋಧದಿಂದಾಗಿ ಎರಡೂ ಬಣಗಳು ವಿಲೀನವಾಗುವುದು ವಿಳಂಬವಾಗಿದೆ. ಆದರೆ ಇಂದು ಶಶಿಕಲಾ ನಟರಾಜನ್ ಅವರನ್ನು ಕಡೆಗಣಿಸಿ ಎಡಪ್ಪಾಡಿ ಪಳನಿಸ್ವಾಮಿ ಬಣ ಪನೀರ್ ಸೆಲ್ವಂ ಜತೆ ಕೈಜೋಡಿಸಲಿರುವ ಸಾಧ್ಯತೆ ದಟ್ಟವಾಗಿದೆ.

ಪನೀರ್ ಸೆಲ್ವಂಗೆ ಉಪಮುಖ್ಯಮಂತ್ರಿ ಪಟ್ಟ ಮತ್ತು ಹಣಕಾಸು ಖಾತೆಯನ್ನು ನೀಡಲು ಪಳನಿಸ್ವಾಮಿ ಸಿದ್ದರಾಗಿದ್ದಾರೆ ಎನ್ನಲಾಗಿದೆ. ಪನೀರ್ ಸೆಲ್ವಂ ಜತೆಗೆ ಅವರ ನಿಕಟವರ್ತಿ ಪಾಂಡ್ಯ ರಾಜನ್ ಗೂ ಮಂತ್ರಿ ಸ್ಥಾನ ಸಿಗಲಿದೆ ಎನ್ನಲಾಗಿದೆ. ಇದೆಲ್ಲದಕ್ಕೂ ಇಂದು ಸಂಜೆ ಉತ್ತರ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ.. ಈ ಯುವನಟನೊಂದಿಗೆ ಐಶ್ವರ್ಯಾ ರೈ ರೊಮ್ಯಾನ್ಸ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments