Webdunia - Bharat's app for daily news and videos

Install App

‘ವಿರೋಧಿ ನಾಯಕರ ಮನೆ ಮೇಲೆ ದಾಳಿ ನಡೆಸಲು ನಾವು ಹೇಳಿಲ್ಲ’

Webdunia
ಬುಧವಾರ, 17 ಮೇ 2017 (06:53 IST)
ನವದೆಹಲಿ: ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಮತ್ತು ಲಾಲೂ ಪ್ರಸಾದ್ ಯಾದವ್ ಮನೆ ಮೇಲೆ ಸಿಬಿಐ ಮತ್ತು ಐಟಿ ದಾಳಿ ನಡೆಸಿದ ಹಿಂದೆ ನಮ್ಮ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ.

 
ರಾಜಕೀಯ ಉದ್ದೇಶಕ್ಕಾಗಿ ಸರ್ಕಾರಿ ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ವಿಪಕ್ಷಗಳ ಆರೋಪಗಳನ್ನು ತಳ್ಳಿ ಹಾಕಿದ ವೆಂಕಯ್ಯ ನಾಯ್ಡು ಮುಲಾಯಂ ಸಿಂಗ್, ಲಾಲೂ ಪ್ರಸಾದ್ ಅಥವಾ ಚಿದಂಬರಂ ನಿವಾಸಗಳ ಮೇಲೆ ದಾಳಿ ನಡೆಸಲು ನಾವು ಪ್ರೇರೇಪಿಸಿರಲಿಲ್ಲ ಎಂದಿದ್ದಾರೆ.

ಸುಮಾರು 100 ಅಧಿಕಾರಿಗಳ ತಂಡ ನಿನ್ನೆ ಮಾಜಿ ಕೇಂದ್ರ ಸಚಿವರುಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿತ್ತು. ಇದರ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಸರ್ಕಾರಿ ತನಿಖಾ ಸಂಸ್ಥೆಗಲು ಸ್ವತಂತ್ರವಾಗಿ ತನಿಖೆ ನಡೆಸಲು ಅವಕಾಶ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments