Webdunia - Bharat's app for daily news and videos

Install App

‘ಉದ್ಯೋಗವೆಲ್ಲಿದೆ ಮಿ.ಅರುಣ್ ಜೇಟ್ಲಿ?’

Webdunia
ಶನಿವಾರ, 5 ಆಗಸ್ಟ್ 2017 (09:39 IST)
ನವದೆಹಲಿ: ನೋಟು ನಿಷೇಧ ಮಾಡುವುದರಿಂದ ದೇಶದಲ್ಲಿ ಕಪ್ಪು ಹಣ ದಂಧೆ ನಿಲ್ಲಲಿದೆ. ನಿರುದ್ಯೋಗಿಗಳಿಗೆ ಸಿಗಲಿದೆ ಎನ್ನುತ್ತಿದ್ದಿರಿ. ಎಲ್ಲಿದೆ ಉದ್ಯೋಗ ಮಿ. ಜೇಟ್ಲಿ? ಹೀಗಂತ ಪ್ರತಿಪಕ್ಷ ಕಾಂಗ್ರೆಸ್ ಸಚಿವರಿಗೆ ಪತ್ರ ಬಹಿರಂಗ ಪತ್ರ ಬರೆದಿದೆ.

 
ನಿಮ್ಮ ನೋಟು ನಿಷೇಧದ ನಿರ್ಧಾರದಿಂದ 15 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ನೀವು ಅಧಿಕಾರಕ್ಕೆ ಬಂದಾಗಿನಿಂದ 1.6 ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಹಲವು ಸಮೀಕ್ಷಾ ವರದಿಗಳೇ ಇದನ್ನು ದೃಢಪಡಿಸಿವೆ.

ಹಾಗಿದ್ದರೆ ನೀವು ಹೇಳಿದಂತೆ ಉದ್ಯೋಗ ಸೃಷ್ಟಿಯಾಗಿದ್ದು ಎಲ್ಲಿ? ಎಂದು ಪ್ರಶ್ನಿಸಿದೆ. ಈ ಪತ್ರವನ್ನು ನಟಿ, ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ನಿಭಾಯಿಸುತ್ತಿರುವ ರಮ್ಯಾ ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.

ಇದನ್ನೂ ಓದಿ.. ಟ್ವಿಟರ್ ನಲ್ಲಿ ಕಿತ್ತಾಡಿಕೊಂಡು ವಿಚ್ಛೇದನ ಕೊಟ್ಟ ಬಾಕ್ಸರ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments