Webdunia - Bharat's app for daily news and videos

Install App

‘ಉದ್ಯೋಗವೆಲ್ಲಿದೆ ಮಿ.ಅರುಣ್ ಜೇಟ್ಲಿ?’

Webdunia
ಶನಿವಾರ, 5 ಆಗಸ್ಟ್ 2017 (09:39 IST)
ನವದೆಹಲಿ: ನೋಟು ನಿಷೇಧ ಮಾಡುವುದರಿಂದ ದೇಶದಲ್ಲಿ ಕಪ್ಪು ಹಣ ದಂಧೆ ನಿಲ್ಲಲಿದೆ. ನಿರುದ್ಯೋಗಿಗಳಿಗೆ ಸಿಗಲಿದೆ ಎನ್ನುತ್ತಿದ್ದಿರಿ. ಎಲ್ಲಿದೆ ಉದ್ಯೋಗ ಮಿ. ಜೇಟ್ಲಿ? ಹೀಗಂತ ಪ್ರತಿಪಕ್ಷ ಕಾಂಗ್ರೆಸ್ ಸಚಿವರಿಗೆ ಪತ್ರ ಬಹಿರಂಗ ಪತ್ರ ಬರೆದಿದೆ.

 
ನಿಮ್ಮ ನೋಟು ನಿಷೇಧದ ನಿರ್ಧಾರದಿಂದ 15 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ನೀವು ಅಧಿಕಾರಕ್ಕೆ ಬಂದಾಗಿನಿಂದ 1.6 ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಹಲವು ಸಮೀಕ್ಷಾ ವರದಿಗಳೇ ಇದನ್ನು ದೃಢಪಡಿಸಿವೆ.

ಹಾಗಿದ್ದರೆ ನೀವು ಹೇಳಿದಂತೆ ಉದ್ಯೋಗ ಸೃಷ್ಟಿಯಾಗಿದ್ದು ಎಲ್ಲಿ? ಎಂದು ಪ್ರಶ್ನಿಸಿದೆ. ಈ ಪತ್ರವನ್ನು ನಟಿ, ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ನಿಭಾಯಿಸುತ್ತಿರುವ ರಮ್ಯಾ ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.

ಇದನ್ನೂ ಓದಿ.. ಟ್ವಿಟರ್ ನಲ್ಲಿ ಕಿತ್ತಾಡಿಕೊಂಡು ವಿಚ್ಛೇದನ ಕೊಟ್ಟ ಬಾಕ್ಸರ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments