Webdunia - Bharat's app for daily news and videos

Install App

‘ಗುಜರಾತ್ ಯೋಧರು ದೇಶಕ್ಕಾಗಿ ಹುತಾತ್ಮರಾದ ಉದಾಹರಣೆ ಇದೆಯೇ?’

Webdunia
ಗುರುವಾರ, 11 ಮೇ 2017 (10:00 IST)
ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ಯೋಧರ ಬಗ್ಗೆ ಕೆದಕಿ ವಿವಾದಕ್ಕೀಡಾಗಿದ್ದಾರೆ.

 
‘ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ದಕ್ಷಿಣ ಭಾರತದ ರಾಜ್ಯಗಳ ಯೋಧರು ದೇಶಕ್ಕಾಗಿ ಹೋರಾಡಿ ಹುತಾತ್ಮರಾಗುತ್ತಾರೆ. ಆದರೆ ಗುಜರಾತ್ ಯೋಧರು ಯಾಕಿಲ್ಲ?’ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದು ಭಾರೀ ವಿವಾದಕ್ಕೀಡಾಗಿದೆ.

ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿಯೂ ರಾಷ್ಟ್ರೀಯತೆ ಮತ್ತು ವಂದೇ ಮಾತರಂ ಬಗ್ಗೆ ಮಾತನಾಡಿ ಅಖಿಲೇಶ್ ಟೀಕೆಗೊಳಗಾಗಿದ್ದರು. ಇದೀಗ ಯೋಧರ ಬಗ್ಗೆ ಮಾತನಾಡಿದ್ದಕ್ಕೆ ಟ್ವಿಟರ್ ನಲ್ಲಿ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಿಸ್ಟರ್. ಅಖಿಲೇಶ್ ಸಾಹೇಬ್ರೇ, ಯೋಧರು ಯಾವುದೇ ಪ್ರದೇಶಕ್ಕೆ ಸೇರಿದವರಲ್ಲ. ಅವರು ಭಾರತೀಯರು. ಸದ್ಯ ನಿಮ್ಮನ್ನು ಎರಡನೇ ಬಾರಿಗೆ ಆರಿಸಲಿಲ್ಲವಲ್ಲ. ನಾವು ಬಚಾವಾದೆವು. ನಾಚಿಕೆಯಾಗಬೇಕು ನಿಮ್ಮ ಈ ಹೇಳಿಕೆಗೆ ಎಂದು ಜಾಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments