Webdunia - Bharat's app for daily news and videos

Install App

ಕೇಂದ್ರ ಸರ್ಕಾರದಿಂದ ರಾಜ್ಯ ನೆರೆ ಪರಿಹಾರಕ್ಕೆ 1,200 ಕೋಟಿ ರೂ. ಬಿಡುಗಡೆ

Webdunia
ಶನಿವಾರ, 5 ಅಕ್ಟೋಬರ್ 2019 (09:02 IST)
ನವದೆಹಲಿ : ಕೊನೆಗೂ ಜನರ ಆಕ್ರೋಶಕ್ಕೆ ಮಣಿದು ರಾಜ್ಯ ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ 1,200 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಿದೆ.




ನೆರೆ ಪರಿಹಾರ ಬಿಡುಗಡೆ ಮಾಡದ್ದಕ್ಕೆ ಜನರ ಆಕ್ರೋಶ ಹೆಚ್ಚಾದ ಹಿನ್ನಲೆಯಲ್ಲಿ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ಸದಾನಂದ ಗೌಡ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.


ಆದಕಾರಣ ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ನ್‌ಡಿಆರ್‌ಎಫ್‌) ಕರ್ನಾಟಕಕ್ಕೆ 1,200 ಕೋಟಿ ರೂ. ಮತ್ತು ಬಿಹಾರಕ್ಕೆ 400 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments