Webdunia - Bharat's app for daily news and videos

Install App

ಘನಘೋರ: ಒಂದೇ ಕುಟುಂಬದ 11 ಜನರನ್ನು ಕೊಂದವರ್ಯಾರು?

Webdunia
ಬುಧವಾರ, 4 ಜನವರಿ 2017 (12:15 IST)
ಉತ್ತರ ಪ್ರದೇಶದ ಅಮೇಥಿಯಲ್ಲಿ ಬುಧವಾರ ಸಂಪೂರ್ಣ ದೇಶವೇ ಬೆಚ್ಚಿ ಬೀಳಿಸುವ ಘನಘೋರ ಘಟನೆ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಒಂದೇ ಕುಟುಂಬದ 11 ಜನರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಬಜಾರ್ಶುಕುಲ್‌ ಠಾಣಾ ವ್ಯಾಪ್ತಿಯ ಪಶ್ಚಿಮ ಮೋಹನ್‌ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು ಮೃತರಲ್ಲಿ 8 ಮಂದಿ ಮಕ್ಕಳು ಇಬ್ಬರು ಮಹಿಳೆಯರು ಮತ್ತು ಒಬ್ಬ ಮಹಿಳೆಯರಿದ್ದಾರೆ. ಕುಟುಂಬದ ಯಜಮಾನನ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.  ಕುಟುಂಬದ ಮತ್ತಿಬ್ಬರಿಗೆ ವಿಷ ಪ್ರಾಶನವಾಗಿದ್ದು  ಆಸ್ಪತ್ರೆಯಲ್ಲಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದಾರೆ. 
 
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಘೋರ ಕೃತ್ಯವನ್ನು ನಡೆಸಿದವರು ಯಾರು, ಏಕೆ ನಡೆಸಲಾಯ್ತು ಎಂಬುದು ರಹಸ್ಯವಾಗಿಯೇ ಇದೆ. 
 
ಅಮೇಥಿ ನೆಹರು-ಗಾಂಧಿ ಮನೆತನದ ರಾಜಕೀಯ ಭದ್ರಕೋಟೆಯಾಗಿ ಗುರುತಿಸಿಕೊಂಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments