Webdunia - Bharat's app for daily news and videos

Install App

100 ಕೋಟಿ ರೂ. ಮಾನಹಾಕಿ ಕೇಸ್ ಹಾಕಿದ ಮುಖ್ಯಮಂತ್ರಿ

Webdunia
ಶನಿವಾರ, 8 ಆಗಸ್ಟ್ 2020 (22:17 IST)
ಮುಖ್ಯಮಂತ್ರಿಯೊಬ್ಬರು ಬಿಜೆಪಿ ಸಂಸದರೊಬ್ಬರ ವಿರುದ್ಧ ಬರೋಬ್ಬರಿ 100 ಕೋಟಿ ರೂ.ಗಳ ಮಾನನಷ್ಟ ಕೇಸ್ ದಾಖಲು ಮಾಡಿದ್ದಾರೆ.

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರು ಬಿಜೆಪಿ ಸಂಸದ ನಿಶಿಕಾಂತ ದುಬೆ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.

ಸಿಎಂ ವಿರುದ್ಧ ವಿವಾದಾತ್ಮಕ ಬರಹವನ್ನು ಸಂಸದ ದುಬೆ ಬರೆದಿದ್ದರು.

ಈ ಹಿನ್ನೆಲೆಯಲ್ಲಿ ಸಂಸದ ದುಬೆ, ಟ್ಟಿಟರ್ ಹಾಗೂ ಫೇಸ್ ಬುಕ್ ವಿರುದ್ಧವೂ ಸಿಎಂ ದೂರು ಸಲ್ಲಿಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments