Webdunia - Bharat's app for daily news and videos

Install App

ಉಪಸಭಾಪತಿ ಕಾರು ಜಖಂಗೊಳಿಸಿದ್ದಕ್ಕಾಗಿ 100 ರೈತರ ವಿರುದ್ಧ ದೇಶದ್ರೋಹ ಕೇಸು!

Webdunia
ಗುರುವಾರ, 15 ಜುಲೈ 2021 (17:18 IST)

ಬಿಜೆಪಿ ಮತ್ತು ಜನನಾಯಕ್ ಜನತಾ ಪಾರ್ಟಿ ಸಮ್ಮಿಶ್ರ ಸರಕಾರ ಆಡಳಿತದಲ್ಲಿರುವ ಹರಿಯಾಣದ ಉಪ ಸಭಾಪತಿ ರಣಭೀರ್ ಗಂಗ್ವಾ ಅಧಿಕೃತ ಸರಕಾರಿ ಕಾರಿನ ಮೇಲೆ ದಾಳಿ ನಡೆಸಿದ್ದಾಗಿ 100ಕ್ಕೂ ಹೆಚ್ಚು ರೈತರ ಮೇಲೆ ಪ್ರಕರಣ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ಜುಲೈ 11ರಿಂದ ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಅದೇ ದಿನ ದೇಶದ್ರೋಹ ಅಲ್ಲದೇ ಕೊಲೆಯತ್ನ ಸೆಕ್ಷನ್ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹರಿಯಾಣ ಪೊಲೀಸರ ಕ್ರಮವನ್ನು ಸಂಯುಕ್ತ ರೈತ ಮೋರ್ಚಾ ಸಂಘಟನೆ ಖಂಡಿಸಿದ್ದು, ರೈತರ ವಿರುದ್ಧ ಪೊಲೀಸರು ಸುಳ್ಳು ಹಾಗೂ ದ್ವೇಷಪೂರಿತ ಪ್ರಕರಣ ದಾಖಿಲಿಸುತ್ತಿದ್ದಾರೆ. ಇದು ನ್ಯಾಯಾಂಗ ನಿಂದನೆ ಕೂಡ ಹೌದು ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments