Webdunia - Bharat's app for daily news and videos

Install App

ಕಂದಕಕ್ಕೆ ಉರುಳಿದ ಬಸ್: 11 ಅಮರನಾಥ ಯಾತ್ರಿಕರ ದಾರುಣ ಸಾವು

Webdunia
ಭಾನುವಾರ, 16 ಜುಲೈ 2017 (16:31 IST)
ಶ್ರೀನಗರ:ಅಮರನಾಥ ಯಾತ್ರಿಕರು ತೆರಳುತ್ತಿದ್ದ ಖಾಸಗಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ 11 ಮಂದಿ ಯಾತ್ರಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. 
 
ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯ ಬನಿಹಾಲ್‌ ಬಳಿ ಈ ಅವಘಡ ಸಂಭವಿಸಿದೆ.  ಬಸ್ ನ ಟಯರ್‌ ಸ್ಫೋಟಗೊಂಡು ಬಸ್‌ ಕಂದಕಕ್ಕೆ ಉರುಳಿದೆ ಎಂದು ತಿಳಿದುಬಂದಿದ್ದು,  11 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.  
 
ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ  ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments