Webdunia - Bharat's app for daily news and videos

Install App

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 11ಕ್ಕೆ ಏರಿದ ಸಾವು, 30 ಮಂದಿ ನಾಪತ್ತೆ

Webdunia
ಬುಧವಾರ, 11 ಆಗಸ್ಟ್ 2021 (19:06 IST)
ಭೂ ಕುಸಿತದಿಂದ ಕಿನ್ನೌರ್ ನಿಂದ ಹರಿದ್ವಾರಕ್ಕೆ ತೆರಳುತ್ತಿದ್ದ ಬಸ್ ಹಾಗೂ ಇನ್ನಿತರ ವಾಹನಗಳ ಮೇಲೆ ಮಣ್ಣು ಹಾಗೂ ಬಂಡೆಕಲ್ಲೂಗಳು ಬಿದ್ದಿದ್ದು, ಮಣ್ಣಿನಡಿ ಸಿಲುಕಿದ್ದ 10ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ಬಸ್ ನಲ್ಲಿ 30 ಮಂದಿ ಪ್ರಯಾಣಿಕರು ಇದ್ದರು ಎಂದು ಹೇಳಲಾಗಿದ್ದು, ಬಸ್ ಸಂಪೂರ್ಣ ಹಾನಿಯಾಗಿದ್ದು, ಸಂಪೂರ್ಣ ಮಣ್ಣಿನಿಂದ ಮುಚ್ಚಿಕೊಂಡಿದೆ. ಘಟನಾ ಸ್ಥಳಕ್ಕೆ ಸುಮಾರು 200 ಭದ್ರತಾ ಸಿಬ್ಬಂದಿ ರಕ್ಷಣೆಗೆ ಧಾವಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments