Webdunia - Bharat's app for daily news and videos

Install App

ದೆವ್ವ ಬಂದಿದೆಯೆಂದು 11 ವರ್ಷದ ಬಾಲಕಿಯನ್ನೇ ಕೊಂದ ಕುಟುಂಬಸ್ಥರು

Webdunia
ಮಂಗಳವಾರ, 9 ಆಗಸ್ಟ್ 2022 (09:21 IST)
ನಾಗ್ಪುರ: ದೆವ್ವ, ಮಾಂತ್ರಿಕ ಆಚರಣೆಗಳ ಹೆಸರಿನಲ್ಲಿ ಎಷ್ಟೋ ಅಪರಾಧಗಳು ನಡೆಯುತ್ತಿರುತ್ತವೆ. ಇಂತಹದ್ದೇ ಒಂದು ಮೂಡನಂಬಿಕೆಗೆ 11 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ.

11 ವರ್ಷದ ಬಾಲಕಿಯ ಮೈಮೇಲೆ ದೆವ್ವ ಬಂದಿದೆಯೆಂದು ಕುಟುಂಬಸ್ಥರು ಹೊಡೆದು ಬಡಿದು ಮಾಡಿದ್ದರಿಂದ ಬಾಲಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.

ಘಟನೆ ವೇಳೆ ಕುಟುಂಬಸ್ಥರ ಜೊತೆ ಓರ್ವ ಸಂಬಂಧಿಯೂ ಕೈ ಜೋಡಿಸಿದ್ದ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments