Webdunia - Bharat's app for daily news and videos

Install App

ಎನ್ ಟಿಪಿಸಿ ಪ್ಲಾಂಟ್ ನಲ್ಲಿ ಬಾಯ್ಲರ್ ಸ್ಫೋಟ: 12 ಮಂದಿ ಸಾವು

Webdunia
ಬುಧವಾರ, 1 ನವೆಂಬರ್ 2017 (19:04 IST)
ಉತ್ತರ ಪ್ರದೇಶ: ರಾಯ್ ಬರೇಲಿಯಲ್ಲಿರುವ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ ಪ್ಲಾಂಟ್ ನಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟಗೊಂಡ ಪರಿಣಾಮ 12 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಬಾಯ್ಲರ್ ಸ್ಫೋಟದಿಂದಾಗಿ ಎನ್ ಟಿಪಿಸಿಗೆ ಸೇರಿದ ಕಲ್ಲಿದಲು ಗಣಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಕಾರ್ಮಿಕರೆಲ್ಲರೂ ಅಲ್ಲಿಯೇ ಕೆಲಸದಲ್ಲಿ ನಿರತರಾಗಿದ್ದರಿಂದ 12 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಪ್ಲಾಂಟ್ 30 ವರ್ಷಕ್ಕೂ ಹಳೆಯದಾಗಿದ್ದು, ಹೀಗಾಗಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಘಟನೆಯಲ್ಲಿ ಕೆವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಗಳಿಗೆ ಗಾಯಳುಗಳನ್ನು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments