Webdunia - Bharat's app for daily news and videos

Install App

ಎನ್ ಟಿಪಿಸಿ ಪ್ಲಾಂಟ್ ನಲ್ಲಿ ಬಾಯ್ಲರ್ ಸ್ಫೋಟ: 12 ಮಂದಿ ಸಾವು

Webdunia
ಬುಧವಾರ, 1 ನವೆಂಬರ್ 2017 (19:04 IST)
ಉತ್ತರ ಪ್ರದೇಶ: ರಾಯ್ ಬರೇಲಿಯಲ್ಲಿರುವ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ ಪ್ಲಾಂಟ್ ನಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟಗೊಂಡ ಪರಿಣಾಮ 12 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಬಾಯ್ಲರ್ ಸ್ಫೋಟದಿಂದಾಗಿ ಎನ್ ಟಿಪಿಸಿಗೆ ಸೇರಿದ ಕಲ್ಲಿದಲು ಗಣಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಕಾರ್ಮಿಕರೆಲ್ಲರೂ ಅಲ್ಲಿಯೇ ಕೆಲಸದಲ್ಲಿ ನಿರತರಾಗಿದ್ದರಿಂದ 12 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 100 ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಪ್ಲಾಂಟ್ 30 ವರ್ಷಕ್ಕೂ ಹಳೆಯದಾಗಿದ್ದು, ಹೀಗಾಗಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಘಟನೆಯಲ್ಲಿ ಕೆವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಗಳಿಗೆ ಗಾಯಳುಗಳನ್ನು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

ಮುಂದಿನ ಸುದ್ದಿ
Show comments