Webdunia - Bharat's app for daily news and videos

Install App

ನೀರಿಗಾಗಿ ಭಾರತದ ಗಡಿ ದಾಟಿದ ಪಾಕ್ ಬಾಲಕ

Webdunia
ಮಂಗಳವಾರ, 4 ಅಕ್ಟೋಬರ್ 2016 (12:18 IST)
ಬಾಯಾರಿಕೆಯಾಗಿ ನೀರು ಹುಡುಕುತ್ತ ಗಡಿ ದಾಟಿ ಭಾರತ ಪ್ರವೇಶಿಸಿದ್ದ ಪಾಕ್ ಬಾಲಕನೊಬ್ಬನನ್ನು ಸುರಕ್ಷಿತವಾಗಿ ಪಾಕ್ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. 
ಪಾಕಿಸ್ತಾನದ ಕಾಸೂರ್ ಜಿಲ್ಲೆಯ ಧಾರಿ ಗ್ರಾಮದ ನಿವಾಸಿ 12 ವರ್ಷದ ಬಾಲಕ ಮೊಹಮ್ಮದ್ ತನ್ವೀರ್ ಭಾನುವಾರ ಸಂಜೆ  ನರು ಹುಡುಕುತ್ತಾ  ಪಂಜಾಬ್‌ನ ದೋಮ ತೇಲುನಲ್  ಮೂಲಕ ಆಕಸ್ಮಿಕವಾಗಿ ಭಾರತವನ್ನು ಪ್ರವೇಶಿಸಿ ಬಿಎಸ್‌ಎಫ್ ಯೋಧರ ಕಣ್ಣಿಗೆ ಬಿದ್ದಿದ್ದ. ರಾತ್ರಿ ಎಲ್ಲ ಆತನನ್ನು ಜತೆಗಿಟ್ಟುಕೊಂಡು ನೋಡಿಕೊಂಡ ಯೋಧರು ಮರುದಿನ ಮುಂಜಾನೆ 11 ಗಂಟೆ ಸುಮಾರಿಗೆ ಪಾಕಿಸ್ತಾನಿ ರೇಂಜರ್ ಕೈಗೆ ಒಪ್ಪಿಸಿದ್ದಾರೆ. ಈ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. 
 
ಇದಕ್ಕೆ ಪ್ರತಿಯಾಗಿ ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ ಭಾರತೀಯ ಯೋಧ ಬಾಬುಲಾಲ್ ಚವ್ಹಾಣ್‌ನನ್ನು ಕೂಡ ಬಿಡುಗಡೆ ಮಾಡುತ್ತಾರಾ ಎಂಬ ನಿರೀಕ್ಷೆ ಎದ್ದಿದೆ. ಯೋಧನ ಬಿಡುಗಡೆ ಮಾಡುವಂತೆ ಡಿಜಿಎಂಒ ಮೂಲಕ ಪಾಕ್‌ಗೆ ಮನವಿ ಮಾಡಿಕೊಳ್ಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments