Select Your Language

Notifications

webdunia
webdunia
webdunia
webdunia

ಶ್ರೀಕೃಷ್ಣನ ಹೆಸರಿನಲ್ಲಿ ಜನರಿಗೆ ಪಂಗನಾಮ! 13 ಮಂದಿ ಅರೆಸ್ಟ್

ಶ್ರೀಕೃಷ್ಣನ ಹೆಸರಿನಲ್ಲಿ ಜನರಿಗೆ ಪಂಗನಾಮ! 13 ಮಂದಿ ಅರೆಸ್ಟ್
ನವದೆಹಲಿ , ಶನಿವಾರ, 22 ಆಗಸ್ಟ್ 2020 (11:51 IST)
ನವದೆಹಲಿ: ರಾಮಜನ್ಮಭೂಮಿ ನಿರ್ಮಾಣ ಟ್ರಸ್ಟ್ ಮಾದರಿಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ಎಂದು ನಕಲಿ ಟ್ರಸ್ಟ್ ನಿರ್ಮಾಣ ಮಾಡಿ ಜನರಿಗೆ ಪಂಗನಾಮ ಹಾಕುತ್ತಿದ್ದ 13 ಮಂದಿಯನ್ನು ಮಥುರಾ ಪೊಲೀಸರು ಬಂಧಿಸಿದ್ದಾರೆ.

 

ಶ್ರೀಕೃಷ್ಣ ಜನ್ಮ ಸ್ಥಾನದಲ್ಲಿ ಮಂದಿರ ನಿರ್ಮಾಣ ಮಾಡುತ್ತೇವೆಂದು ಜನರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕರು ಹಲವರಿಗೆ ಮೋಸ ಮಾಡಿದ್ದರು. ಈ ಬಗ್ಗೆ ಅಸಲಿ ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್ ದೂರು ನೀಡಿತ್ತು.  ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅರಸೀಕೆರೆ ಟಿಕೆಟ್ ಗಾಗಿ ಸಿಎಂ ಶಿಷ್ಯರ ನಡುವೆ ಕಿತ್ತಾಟ