Webdunia - Bharat's app for daily news and videos

Install App

14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮುದ್ರ ಪಾಲು

Webdunia
ಮಂಗಳವಾರ, 2 ಫೆಬ್ರವರಿ 2016 (08:23 IST)
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಪ್ರಸಿದ್ಧ ಮುರುಡ್‌–ಜಂಜಿರಾ ಬೀಚ್‌ಗೆ ಈಜಲು ತೆರಳಿದ್ದ ಪುಣೆ ಕಾಲೇಜಿನ 14 ವಿದ್ಯಾರ್ಥಿಗಳು ಜಲಸಮಾಧಿಯಾಗಿದ್ದಾರೆ. . 10ರಿಂದ 12 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. 

ಮೃತರು ಪುಣೆಯ ಅಬೆದಾ ಇನಾಂದಾರ್‌ ಕಾಲೇಜಿನಲ್ಲಿ ಬಿಎಸ್ಸಿ ಮತ್ತು ಬಿಸಿಎ ಕಂಪ್ಯೂಟರ್‌ ವಿಜ್ಞಾನದ ವಿದ್ಯಾರ್ಥಿಗಳಾಗಿದ್ದು  18ರಿಂದ 20 ವಯಸ್ಸಿನವರಾಗಿದ್ದಾರೆ. ಒಟ್ಟು 155 ವಿದ್ಯಾರ್ಥಿಗಳು ಮೂರು ಬಸ್‌ಗಳಲ್ಲಿ  ಈ ಬೀಚ್‌ಗೆ ಬಂದಿದ್ದರು ಎಂದು ಹೇಳಲಾಗುತ್ತಿದೆ. 
 
ಪೊಲೀಸ್ ಇಲಾಖೆಯ ಮುಳುಗುಗಾರರು, ಭಾರತೀಯ ನೌಕಾಪಡೆ ಹಾಗೂ ತೀರ ರಕ್ಷಣಾಪಡೆಗೆ ಸೇರಿದ ಒಂದು ಚೇತಕ್ ಹಾಗೂ ಸ್ಪೀಡ್ ಬೋಟ್ ಮುಖಾಂತರ ನಾಪತ್ತೆಯಾದವರ ಶೋಧಕಾರ್ಯ ಮುಂದುವರೆಸಲಾಗಿದೆ. 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments